top of page
Featured News


ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ನೇಮಕಾತಿ
ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿ 391 ಕಾನ್ಸ್ಟೆಬಲ್ ಗ್ರೂಪ್ 'C' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆ ಹೊಂದಿರುವ 18-23 ವರ್ಷದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ/ಅಂತರರಾಷ್ಟ್ರೀಯ ಪದಕ ವಿಜೇತರು/ಭಾಗವಹಿಸಿದವರು ಅರ್ಹರು. ಆನ್ಲೈನ್ ಅರ್ಜಿ ಸಲ್ಲಿಕೆ ನವೆಂಬರ್ 4ರವರೆಗೆ. ಲಿಖಿತ ಪರೀಕ್ಷೆ ಇಲ್ಲ; ದೈಹಿಕ ಮತ್ತು ಕ್ರೀಡಾ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಗಡಿ ಭದ್ರತಾ ಪಡೆ (BSF), ಕ್ರೀಡಾ ಕೋಟಾದಡಿಯಲ್ಲಿ ಗ್ರೂಪ್ ‘C’ ಅಡಿಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾ
Oct 17, 20251 min read
Popular News
Latest News


ಭಾರತ ವಿರುದ್ಧದ ಪಂದ್ಯಕ್ಕೆ ಪಾಕ್ ಬಹಿಷ್ಕಾರ: ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ, ಪಿಸಿಬಿಗೆ 4,500 ಕೋಟಿ ನಷ್ಟದ ಭೀತಿ!
ದುಬೈ: ಕ್ರಿಕೆಟ್ ಲೋಕದ ಹೈವೋಲ್ಟೇಜ್ ಕದನ ಎಂದೇ ಖ್ಯಾತಿಯಾಗಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಈಗ ಗ್ರಹಣ ಹಿಡಿದಿದೆ. ಬಾಂಗ್ಲಾದೇಶದ ಪಂದ್ಯಗಳನ್ನು ಸ್ಥಳಾಂತರಿಸಲು ಐಸಿಸಿ ನಿರಾಕರಿಸಿದ್ದನ್ನು ವಿರೋಧಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಈ ಹಠಮಾರಿ ನಿರ್ಧಾರದಿಂದ ಪಾಕಿಸ್ತಾನಕ್ಕೆ ಅಂಕಗಳ ನಷ್ಟ ಮಾತ್ರವಲ್ಲದೆ, ಐಸಿಸಿಯಿಂದ ಅಮಾನತುಗೊಳ್ಳುವ ಮತ್ತು ಅಂತಾರಾಷ್ಟ್ರೀಯ ಮಾನ್ಯತೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ರಾಜಕೀಯ ಪ್ರೇರಿತ ನಿರ್ಧಾರವು ಕ್ರೀಡಾ ಜಗತ್ತಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ


ಉದಯಪುರದಲ್ಲಿ ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ? ಹೋಟೆಲ್ ಸಿದ್ಧತೆಯ ವೀಡಿಯೋ ಲೀಕ್!
ಹೈದರಾಬಾದ್: ಟಾಲಿವುಡ್ನ ಬಹುನಿರೀಕ್ಷಿತ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಂತಿಮವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಸಿನಿಕ್ರಿಯೆ ಪಡೆದಿದೆ. ರಾಜಸ್ಥಾನದ ಉದಯಪುರದಲ್ಲಿರುವ ಐತಿಹಾಸಿಕ 'ಸಿಟಿ ಪ್ಯಾಲೇಸ್' ಹೋಟೆಲ್ನಲ್ಲಿ ಇವರ ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಐದಾರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಕಳೆದ ವರ್ಷವೇ ವಿಜಯ್ ನಿವಾಸದಲ್ಲಿ ಅತ್ಯಂತ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂಬ ಮಾತುಗಳು ಈಗ ದಟ್ಟವಾಗಿವೆ. ಮದುವೆಯ ವಿಚಾರವ


ಸುಳ್ಯಕ್ಕೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ನೇಮಕ: ಇಂದು ಅಧಿಕಾರ ಸ್ವೀಕಾರ
ಸುಳ್ಯ: ಕಳೆದ ಒಂದು ವರ್ಷದಿಂದ ಖಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಲ್ಲದೆ ತೊಂದರೆ ಅನುಭವಿಸುತ್ತಿದ್ದ ಸುಳ್ಯ ತಾಲೂಕಿಗೆ ಕೊನೆಗೂ ನೂತನ ಬಿಇಒ (BEO) ನೇಮಕವಾಗಿದೆ. ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಯಮನೂರಪ್ಪ ಸಿದ್ದಪ್ಪ ಹರಗಿ (ವೈ.ಎಸ್. ಹರಗಿ) ಅವರನ್ನು ಸುಳ್ಯಕ್ಕೆ ವರ್ಗಾವಣೆಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧಿಕಾರಿ ವೈ.ಎಸ್. ಹರಗಿ ಅವರು ಫೆಬ್ರವರಿ 2ರಂದು (ಇಂದು) ಸುಳ್ಯಕ್ಕೆ ಆಗಮಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ತಾಲೂಕಿನಲ್ಲಿ ದೀರ್ಘಕಾಲದಿಂದ ಶೈಕ್ಷಣಿಕ ಆಡಳಿತಾತ್ಮಕ ಸಮಸ್ಯೆಗಳು ಎದುರಾಗಿದ್ದ
ರಾಜಕೀಯ
ಮಾರ್ಕೆಟ್ / ವ್ಯವಹಾರ
Trending News
Trending Now
ಜೀವನಶೈಲಿ/ಆರೋಗ್ಯ

Subscribe Now
bottom of page







































