top of page
Featured News


ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ
ಬೆಂಗಳೂರು: ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಹೊಸ ಬದಲಾವಣೆ ಕಂಡುಬಂದಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1,53,170 ಆಗಿದ್ದು, 22 ಕ್ಯಾರೆಟ್ ಚಿನ್ನ ₹1,40,400 ತಲುಪಿದೆ. ಅದೇ ರೀತಿ 18 ಕ್ಯಾರೆಟ್ ಚಿನ್ನದ ಬೆಲೆ ₹1,14,880 ಆಗಿದೆ. ಇನ್ನು ಪ್ರತಿ 1 ಕೆಜಿ ಬೆಳ್ಳಿಯ ದರ ₹2,45,000 ದಾಖಲಾಗಿದೆ.
7 hours ago1 min read


ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ?
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರು ಮತ್ತು ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ಈ ಕಲಾಪದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ, ತೋಟಗಾರಿಕೆ ಫಾರ್ಮ್ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
7 hours ago1 min read


ಕಾಲಿನ ನೋವಿನಿಂದ ಆಸ್ಪತ್ರೆ ಸೇರಿದ ನಿರ್ದೇಶಕ ಓಂ ಪ್ರಕಾಶ್ ರಾವ್: ಬಿಗ್ಬಾಸ್ಗೆ ಮತ್ತೆ ಕಮ್ಬ್ಯಾಕ್ ಮಾಡ್ತಾರಾ?
ಬಿಗ್ಬಾಸ್ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದ ಮನೆಯಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಕಾಲಿನಲ್ಲಿ ಮತ್ತೆ ಊತ ಮತ್ತು ತೀವ್ರ ನೋವು ಕಾಣಿಸಿಕೊಂಡಿದೆ. Q ವಿಮಾನದ ಸೀಟಿನಲ್ಲಿ ಕುಳಿತಿರಬೇಕಾದ ಸನ್ನಿವೇಶ ಹಾಗೂ ಬಿಗ್ಬಾಸ್ ಟಾಸ್ಕ್ಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದೇ ಈ ನೋವಿಗೆ ಕಾರಣ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾದ ಬಳಿಕ ಮತ್ತೆ ದೊಡ್ಮನೆಗೆ ಮರಳುವ ಸಾಧ್ಯತೆಯಿದೆ.
8 hours ago1 min read


ಚೌತಿಯ ಚಂದ್ರನ ನೋಡಿದ್ರೆ ದೋಷ ಬರುತ್ತಾ? 🌙😳 ಶಮಂತಕ ಮಣಿಯ ರಹಸ್ಯದ ಹಿಂದೆ ಇರುವ ಪೌರಾಣಿಕ ಕಥೆ ಏನು?
ಏನಿದು ದೇವಾನುದೇವತೆಗಳನ್ನೂ ಬಿಡದ ಚಂದ್ರನ ಶಾಪ! ಗಣೇಶ ಚತುರ್ಥಿಯ ಸಂದರ್ಭದಲ್ಲಿ ಚೌತಿಯ ಚಂದ್ರನನ್ನು ನೋಡಬಾರದು ಎಂಬ ಪ್ರತೀತಿ ಎಲ್ಲರಲ್ಲೂ ಇದೆ. ಇದರ ಹಿಂದೆ ಅತ್ಯಂತ ಕುತೂಹಲಕಾರಿ ಹಾಗೂ ಪೌರಾಣಿಕ ಕಥೆಯೊಂದಿದೆ. ಗಣಪತಿ ಮತ್ತು ಚಂದ್ರನ ಶಾಪದ ಕಥೆ ಒಮ್ಮೆ ಭೂಲೋಕದಲ್ಲಿ ಭಕ್ತರ ಮನೆಯಲ್ಲಿ ಕಡುಬು, ಕಜ್ಜಾಯ ಹಾಗೂ ನೈವೇದ್ಯಗಳನ್ನು ಭಕ್ಷಿಸಿದ ಗಣಪತಿಯು ಭಾರವಾದ ಹೊಟ್ಟೆಯೊಂದಿಗೆ ತನ್ನ ವಾಹನವಾದ ಇಲಿಯ ಮೇಲೇರಿ ಕೈಲಾಸದತ್ತ ಹೊರಟಿದ್ದ. ಚೌತಿಯ ಚಂದ್ರನು ಬಾನಿನಲ್ಲಿ ಮುಗುಳುನಗೆ ಸೂಸುತ್ತಾ ಗಣಪನನ್ನು ಗಮನಿಸುತ್ತಿದ್ದ. ಮಾರ್ಗಮಧ್ಯೆ ಹಾವೊಂದನ್ನು ಕಂಡು ಹೆದರಿದ ಇಲಿ ಓಡಿದಾಗ, ಗಣಪತಿ ಕೆಳಗೆ ಬಿದ್ದು
21 hours ago1 min read


ಕಾಲೇಜು ಚುನಾವಣೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬೇಡಿ: ಪವನ್ ಕುಮಾರ್ ಶಿರ್ವ ಒತ್ತಾಯ
ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಚುನಾವಣೆಯು ‘ಎಲ್ಲಾ ವಿದ್ಯಾರ್ಥಿಗಳು ಒಂದೇ’ ಎಂಬುದಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬಾರದು ಎಂದು ಪವನ್ ಕುಮಾರ್ ಶಿರ್ವ ಹೇಳಿದ್ದಾರೆ. ಈ ಹಿಂದೆ ನಡೆದುಕೊಂಡು ಬಂದಿರುವ ಪದ್ಧತಿ ಮತ್ತು ಸಂಪ್ರದಾಯದಂತೆಯೇ ಮುಂದೆಯೂ ಕಾಲೇಜು ಚುನಾವಣೆಗಳನ್ನು ನಡೆಸುವುದು ಅತ್ಯಂತ ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
22 hours ago1 min read
Popular News


3 days ago1 min read


3 days ago0 min read


3 days ago0 min read
Latest News


ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ
ಬೆಂಗಳೂರು: ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಹೊಸ ಬದಲಾವಣೆ ಕಂಡುಬಂದಿದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ₹1,53,170 ಆಗಿದ್ದು, 22 ಕ್ಯಾರೆಟ್ ಚಿನ್ನ ₹1,40,400 ತಲುಪಿದೆ. ಅದೇ ರೀತಿ 18 ಕ್ಯಾರೆಟ್ ಚಿನ್ನದ ಬೆಲೆ ₹1,14,880 ಆಗಿದೆ. ಇನ್ನು ಪ್ರತಿ 1 ಕೆಜಿ ಬೆಳ್ಳಿಯ ದರ ₹2,45,000 ದಾಖಲಾಗಿದೆ.


ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ?
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರು ಮತ್ತು ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ಈ ಕಲಾಪದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ, ತೋಟಗಾರಿಕೆ ಫಾರ್ಮ್ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.


ಕಾಲಿನ ನೋವಿನಿಂದ ಆಸ್ಪತ್ರೆ ಸೇರಿದ ನಿರ್ದೇಶಕ ಓಂ ಪ್ರಕಾಶ್ ರಾವ್: ಬಿಗ್ಬಾಸ್ಗೆ ಮತ್ತೆ ಕಮ್ಬ್ಯಾಕ್ ಮಾಡ್ತಾರಾ?
ಬಿಗ್ಬಾಸ್ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದ ಮನೆಯಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಕಾಲಿನಲ್ಲಿ ಮತ್ತೆ ಊತ ಮತ್ತು ತೀವ್ರ ನೋವು ಕಾಣಿಸಿಕೊಂಡಿದೆ. Q ವಿಮಾನದ ಸೀಟಿನಲ್ಲಿ ಕುಳಿತಿರಬೇಕಾದ ಸನ್ನಿವೇಶ ಹಾಗೂ ಬಿಗ್ಬಾಸ್ ಟಾಸ್ಕ್ಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದೇ ಈ ನೋವಿಗೆ ಕಾರಣ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾದ ಬಳಿಕ ಮತ್ತೆ ದೊಡ್ಮನೆಗೆ ಮರಳುವ ಸಾಧ್ಯತೆಯಿದೆ.
ಮಾರ್ಕೆಟ್ / ವ್ಯವಹಾರ
Trending News
Trending Now

Subscribe Now
bottom of page










































