top of page
News Articles
Sathyapatha News Plus


ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು
ಸುಳ್ಯ: (ಅಕ್ಟೋಬರ್ 28) ಸುಳ್ಯ ತಾಲೂಕಿನ ದುಗಲಡ್ಕದ ಕೇಶವ ಪೂಜಾರಿ ಅವರ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಜಟ್ಟಿಪಳ್ಳದ ಕಾನತ್ತಿಲ ಬಳಿಯಿರುವ ಬಾಡಿಗೆ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೀಕ್ಷಿತ್ ಅವರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಕಾಲೇಜಿನಲ್ಲಿ ಕ್ಲಾಸ್ ಟೆಸ್ಟ್ ಅಟೆಂಡ್ ಮಾಡಿದ್ದ ವೀಕ್ಷಿತ್, ಸಂಜೆ ಎಂದಿನಂತೆ ಕೆಲಸದ ಸ್ಥಳದಿಂದ ತಾಯಿಯನ್ನು ಕರೆದುಕೊಂಡು ಬರಲು ಹೋಗಿಲ್ಲ. ಮಗನ ಫೋನ್ ಸ್ವೀಕರಿಸದ ಕಾರಣ, ತಾಯಿ ಪದ್ಮನಿಯವರು
Oct 281 min read


ಬೆಟ್ಟಂಪಾಡಿ: ಓವರ್ಲೋಡ್ನಿಂದ ರಸ್ತೆ ಮಧ್ಯೆ ನಿಂತ KSRTC ಬಸ್; ವಿದ್ಯಾರ್ಥಿಗಳ ಪರದಾಟ
ಬೆಟ್ಟಂಪಾಡಿ: (ಅ .28) ಬೆಟ್ಟಂಪಾಡಿ-ಕೌಡಿಚ್ಚಾರು ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ಸು ಸಾಮರ್ಥ್ಯ ಮೀರಿ ಪ್ರಯಾಣಿಕರನ್ನು ತುಂಬಿದ್ದರಿಂದಾಗಿ ರಸ್ತೆಯ ಮಧ್ಯಭಾಗದ ಏರು ದಾರಿಯಲ್ಲಿ ನಿಂತು ಹೋದ ಘಟನೆ ವರದಿಯಾಗಿದೆ. ಬೆಟ್ಟಂಪಾಡಿ-ಕೌಡಿಚ್ಚಾರು ಮಾರ್ಗದಲ್ಲಿ ಸಾಗುತ್ತಿದ್ದ ಈ ಬಸ್ನ ಸಾಮರ್ಥ್ಯಕ್ಕೆ ಮೀರಿದ ಜನರ ಸಾಗಾಟ ಇತ್ತು. ಇದರಿಂದ ಬಸ್ ಮುಂದಕ್ಕೆ ಚಲಿಸಲು ಸಾಧ್ಯವಾಗದೆ ದಾರಿಯ ಮಧ್ಯೆ ನಿಂತಿತು. ಬಸ್ ಮಧ್ಯೆ ನಿಂತ ಕಾರಣ, ಪ್ರತಿದಿನ ಈ ಮಾರ್ಗದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ಮತ್ತು ಇತರ ಪ್ರಯಾಣಿಕರು ತೀವ್ರವಾಗಿ ಪರದಾಡಬೇಕಾಯಿತು. ಈ ಪ್ರದೇಶಕ್ಕೆ
Oct 281 min read


ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್ಟೆಬಲ್ ಹುದ್ದೆಗೆ ನೇಮಕಾತಿ
ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿ 391 ಕಾನ್ಸ್ಟೆಬಲ್ ಗ್ರೂಪ್ 'C' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆ ಹೊಂದಿರುವ 18-23 ವರ್ಷದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ/ಅಂತರರಾಷ್ಟ್ರೀಯ ಪದಕ ವಿಜೇತರು/ಭಾಗವಹಿಸಿದವರು ಅರ್ಹರು. ಆನ್ಲೈನ್ ಅರ್ಜಿ ಸಲ್ಲಿಕೆ ನವೆಂಬರ್ 4ರವರೆಗೆ. ಲಿಖಿತ ಪರೀಕ್ಷೆ ಇಲ್ಲ; ದೈಹಿಕ ಮತ್ತು ಕ್ರೀಡಾ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಗಡಿ ಭದ್ರತಾ ಪಡೆ (BSF), ಕ್ರೀಡಾ ಕೋಟಾದಡಿಯಲ್ಲಿ ಗ್ರೂಪ್ ‘C’ ಅಡಿಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾ
Oct 171 min read


ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ?
ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ? ಕರಾವಳಿ ಸಂಸ್ಕೃತಿಯ ಜೀವಾಳವಾದ ದೈವಾರಾಧನೆಯನ್ನು ಕೆಲವರು ಮನರಂಜನೆಗಾಗಿ ದುರುಪಯೋಗ ಪಡಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂತಾರ ಚಿತ್ರ ಬಿಡುಗಡೆಯಾದ ಬಳಿಕ ದೈವದ ವೇಷಭೂಷಣ, ಕೂಗು-ಅರಚಾಟ ಹಾಗೂ ನೃತ್ಯ ಶೈಲಿಯನ್ನು ಅನುಕರಿಸುತ್ತಾ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಾಕುತ್ತಿರುವುದು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಾಗಿ ಅನೇಕ ದೈವ ನರ್ತಕರು ಹಾಗೂ ದೈವಾರಾಧಕರು ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂತಾರ ಚಿತ್ರದ ಕುರಿತು ಕೂಡ ಕ
Oct 171 min read
Archive
bottom of page


