top of page
News Articles
Sathyapatha News Plus


SSLC ಪರೀಕ್ಷೆ: ಶಿಕ್ಷಣ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಶಿಕ್ಷಣ ಇಲಾಖೆಯು, ಮುಖ್ಯ ಪರೀಕ್ಷೆಗಾಗಿ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಪರೀಕ್ಷಾ ಅಕ್ರಮಗಳಿಗೆ ತಡೆ ಹಾಕಲು ಈ ಬಾರಿ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಹೊಸ ಗೈಡ್ಲೈನ್ಸ್ ಪ್ರಕಾರ, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಇನ್ಮುಂದೆ 2ನೇ ಹಾಗೂ 3ನೇ ಹಂತದ ಪರೀಕ್ಷೆಗಳು ನೇರವಾಗಿ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸಂಪೂರ್ಣ ಜವಾ
3 days ago1 min read


ಸಾಮಾಜಿಕ ಜಾಲತಾಣದ 'ವಿಡಿಯೋ' ಕಾಟ: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಯುವಕ ಅವಮಾನ ತಾಳಲಾರದೆ ಆತ್ಮಹತ್ಯೆ
ಕೋಝಿಕ್ಕೋಡ್: ಜನದಟ್ಟಣೆಯ ಬಸ್ಸಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯೊಬ್ಬಳು ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಆರೋಪ ಎದುರಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಪಯ್ಯನ್ನೂರಿನಲ್ಲಿ ನಡೆದಿದೆ. ಕೋಝಿಕ್ಕೋಡ್ನ ಗೋವಿಂದಪುರಂ ಮೂಲದ ದೀಪಕ್ (40) ಎಂಬುವವರೇ ಮೃತಪಟ್ಟ ದುರ್ದೈವಿ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ದೀಪಕ್ ಉದ್ದೇಶಪೂರ್ವಕವಾಗಿ ತನ್ನನ್ನು ಮುಟ್ಟಿದ್ದಾನೆ ಎಂದು ಮಹಿಳೆಯೊಬ್ಬಳು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಕ್ಷಣಮಾತ್ರದಲ್ಲಿ ವೈರಲ್ ಆಗಿದ್ದು, ಸುಮಾರು
3 days ago1 min read


ಸಮವಸ್ತ್ರದ ಘನತೆ ಮರೆತ ಉನ್ನತ ಪೊಲೀಸ್ ಅಧಿಕಾರಿ: ಕಚೇರಿಯಲ್ಲೇ 'ಕಾಮಕಾಂಡ', ಸರ್ಕಾರಕ್ಕೆ ಭಾರೀ ಮುಜುಗರ
ಕರ್ನಾಟಕ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಯೊಬ್ಬರ ಅಸಭ್ಯ ವರ್ತನೆಯ ವಿಡಿಯೋಗಳು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿವೆ. ಡಿಜಿಪಿ ಶ್ರೇಣಿಯ ಐಜಿಪಿ ಅಧಿಕಾರಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿರುವಾಗಲೇ ಮಹಿಳೆಯರೊಂದಿಗೆ ಸರಸವಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಇವರು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದ್ದು, ಸರಣಿ ವಿಡಿಯೋಗಳು ಹೊರಬರುತ್ತಿರುವುದು ಇಡೀ ಇಲಾಖೆಯನ್ನೇ ತಲೆತಗ್ಗಿಸುವಂತೆ ಮಾಡಿದೆ. ಈ ಕೃತ್ಯವು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ
3 days ago1 min read


ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ: ಪರೀಕ್ಷಾ ಅಕ್ರಮ ತಡೆಗೆ ಶಿಕ್ಷಣ ಇಲಾಖೆ ಕಠಿಣ ಕ್ರಮ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದಾದ್ಯಂತ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ನಿಯಮವು ಜನವರಿ 27 ರಿಂದ ಆರಂಭವಾಗಲಿರುವ ದ್ವಿತೀಯ ಹಂತದ ಪಿಯು ಪರೀಕ್ಷೆಗಳಿಂದಲೇ ಜಾರಿಗೆ ಬರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾರದರ್ಶಕತೆ ಕಾಪಾಡುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗುವುದನ್ನು ತಡೆಯಲು ಈ ಕಟ್ಟುನಿಟ್ಟಿನ ನಿಷೇಧ ಹೇರಲಾಗುತ್ತಿದೆ.
3 days ago1 min read


ಇಂದಿನ ಚಿನ್ನದ ದರ
ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690 ಬೆಳ್ಳಿ ದರ: ಬೆಳ್ಳಿಯ ಬೆಲೆಯೂ ಸಹ ಇಂದು ಹೊಸ ದಾಖಲೆ ಬರೆದಿದ್ದು, ಪ್ರತಿ ಕೆ.ಜಿ ಬೆಳ್ಳಿಯ ಬೆಲೆ ₹2,75,000 ತಲುಪಿದೆ. ನಿನ್ನೆಗಿಂತ ಬೆಳ್ಳಿ ಬೆಲೆಯಲ್ಲಿ ಸ
3 days ago1 min read


ಚಾರ್ಮಾಡಿ ಘಾಟಿಯ ಮಲಯ ಮಾರುತ ಅರಣ್ಯದಲ್ಲಿ ಭೀಕರ ಕಾಡ್ಗಿಚ್ಚು: ವನ್ಯಸಂಪತ್ತು ಭಸ್ಮ!
ಮೂಡಿಗೆರೆ: ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಚಾರ್ಮಾಡಿ ಘಾಟ್ ವ್ಯಾಪ್ತಿಯ ಮಲಯ ಮಾರುತ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಸಿರು ಸಿರಿ ನಾಶವಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 2 ಕಿಲೋಮೀಟರ್ ದೂರದ ಅರಣ್ಯದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಕ್ಷಣಕ್ಕೂ ಭೀಕರವಾಗಿ ವ್ಯಾಪಿಸುತ್ತಿದೆ. ಇದರಿಂದಾಗಿ ಮಲೆನಾಡಿನ ಜೀವವೈವಿಧ್ಯಕ್ಕೆ ದೊಡ್ಡ ಮಟ್ಟದ ಹೊಡೆತ ಬಿದ್ದಿದ್ದು, ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ. ಬೆಂಕಿಯ ಕೆನ್ನಾಲಗೆ ದಟ್ಟವಾಗಿ ಆವರಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸ
3 days ago1 min read


ಬಿಗ್ ಬಾಸ್ ಕನ್ನಡ ಸೀಸನ್ 12: ಹಳ್ಳಿ ಹೈದ 'ಗಿಲ್ಲಿ ನಟರಾಜ್' ಮುಡಿಗೆ ವಿಜಯದ ಪಟ್ಟ!
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12' ಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಕಳೆದ ಹಲವು ವಾರಗಳಿಂದ ಕುತೂಹಲ ಕೆರಳಿಸಿದ್ದ ಗ್ರ್ಯಾಂಡ್ ಫಿನಾಲೆಯಲ್ಲಿ, ಕನ್ನಡಿಗರ ಮನಗೆದ್ದಿದ್ದ 'ಹಳ್ಳಿ ಹೈದ' ಗಿಲ್ಲಿ ನಟರಾಜ್ ಅಂತಿಮವಾಗಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಬಿಡದಿಯ ಬಿಗ್ ಬಾಸ್ ಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ನಟರಾಜ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಇನ್ನು ಮನೆಯ ಪ್ರಬಲ ಸ್ಪರ್ಧಿಯಾಗಿದ್ದ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಬಾರಿಯ ಫಿನಾಲೆಯಲ್ಲಿ ಗಿಲ್ಲಿ ನಟರಾಜ್, ಅ
3 days ago1 min read


ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಜಾಲ್ಲೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವವು ಫೆಬ್ರವರಿ 18ರಿಂದ 20ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಹರಿಪ್ರಕಾಶ್ ಅಡ್ಕಾರು ವಹಿಸಿದ್ದರು. ಈ ಸಂದರ್ಭದಲ್ಲೇ ಸಮಿತಿಯ ಸದಸ್ಯರಾದ ಪುರುಷೋತ್ತಮ, ನಂಗಾರು, ವಿಜಯಕುಮಾರ್ ನರಿಯೂರು, ಶ್ರೀಮತಿ ಪವಿತ್ರಾ ಭಾರತಿ, ಶ್ರೀಮತಿ ಸೌಮ್ಯಲಕ್ಷ್ಮಿ ಬೈತಡ್ಕ, ಮೊಕ್ತೆಸರ ಗುರುರಾಜ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉತ್ಸವ ಸಮಿ
4 days ago1 min read


ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಕುಮಾರಧಾರ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಕೊಲ್ಲಮೊಗ್ರ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಈ ಘಟನೆಯಿಂದ ಸುಬ್ರಹ್ಮಣ್ಯ ಮತ್ತು ಕೊಲ್ಲಮೊಗ್ರ ಭಾಗದಲ್ಲಿ ಶೋಕದ ಛಾಯೆ ಆವರಿಸಿದೆ. ಮೃತಪಟ್ಟವರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿದ್ದ ಹರಿಪ್ರಸಾದ್ ಹಾಗೂ ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರು ರಜಾ ದಿನವಾದ ಇಂದು ಮಧ್ಯಾಹ್ನದ ವೇಳೆಗೆ ನದಿಯಲ್ಲಿ ಸ್ನಾನ ಮ
4 days ago1 min read


ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಬೃಹತ್ ನೇಮಕಾತಿ: 323 ಸಹಾಯಕ ಕೋಚ್ಗಳ ಹುದ್ದೆಗೆ ಅರ್ಜಿ ಆಹ್ವಾನ
ಹೊಸದಿಲ್ಲಿ: ದೇಶದ ಕ್ರೀಡಾಪಟುಗಳಿಗೆ ಅತ್ಯುನ್ನತ ಮಟ್ಟದ ತರಬೇತಿ ಮತ್ತು ಬೆಂಬಲ ನೀಡುವ ನಿಟ್ಟಿನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರವು (SAI) ಮಹತ್ವದ ಹೆಜ್ಜೆ ಇರಿಸಿದೆ. ಒಟ್ಟು 26 ವಿವಿಧ ಕ್ರೀಡಾ ವಿಭಾಗಗಳಲ್ಲಿ 323 ಸಹಾಯಕ ಕೋಚ್ಗಳ ನೇಮಕಾತಿ ಪ್ರಕ್ರಿಯೆಯನ್ನು ಸಾಯ್ ಅಧಿಕೃತವಾಗಿ ಆರಂಭಿಸಿದೆ. ಈ ನೇಮಕಾತಿಯ ಮೂಲಕ ಅಥ್ಲೆಟಿಕ್ಸ್, ಈಜು, ಶೂಟಿಂಗ್ ಮತ್ತು ಕುಸ್ತಿಯಂತಹ ಪ್ರಮುಖ ಕ್ರೀಡಾ ವಿಭಾಗಗಳಿಗೆ ಹೆಚ್ಚಿನ ಬಲ ಸಿಗಲಿದ್ದು, ದೇಶಾದ್ಯಂತ ಇರುವ ಕ್ರೀಡಾ ಉತ್ಕೃಷ್ಟತಾ ಕೇಂದ್ರಗಳು (NCOE) ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳಲ್ಲಿ ಈ ಕೋಚ್ಗಳನ್ನು ನಿಯೋಜಿಸಲಾಗುವುದು. ಈ ನೇಮಕಾತಿಯಲ್ಲಿ ಮಹ
4 days ago1 min read


ಅಮೆರಿಕದ ದ್ವಿದಳ ಧಾನ್ಯಗಳ ಮೇಲಿನ ಸುಂಕ ಕಡಿತಕ್ಕೆ ಟ್ರಂಪ್ಗೆ ಸೆನೆಟರ್ಗಳ ಮನವಿ: ಭಾರತದೊಂದಿಗೆ ಮಾತುಕತೆಗೆ ಒತ್ತಾಯ
ವಾಷಿಂಗ್ಟನ್: ಭಾರತವು ಅಮೆರಿಕದ ದ್ವಿದಳ ಧಾನ್ಯಗಳ (ಪಲ್ಸ್ಗಳು) ಆಮದಿನ ಮೇಲೆ ವಿಧಿಸಿರುವ ಶೇ.30ರಷ್ಟು ಸುಂಕದಿಂದ ಅಮೆರಿಕದ ರೈತರಿಗೆ ಭಾರಿ ನಷ್ಟವಾಗುತ್ತಿದೆ ಎಂದು ಉತ್ತರ ಡಕೋಟಾ ಮತ್ತು ಮೊಂಟಾನಾ ರಾಜ್ಯಗಳ ಸೆನೆಟರ್ಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿ, ಸುಂಕವನ್ನು ಕಡಿಮೆ ಮಾಡುವಂತೆ ಒತ್ತಾಯಿಸಬೇಕು ಎಂದು ಸೆನೆಟರ್ಗಳು ಪತ್ರ ಬರೆದಿದ್ದಾರೆ. ಜಗತ್ತಿನ ಒಟ್ಟು ದ್ವಿದಳ ಧಾನ್ಯಗಳ ಬಳಕೆಯಲ್ಲಿ ಭಾರತವು ಶೇ.27ರಷ್ಟು ದೊಡ್ಡ ಮಾರುಕಟ್ಟೆಯನ್ನು ಹೊಂದಿದ್ದು, ಅಮೆರಿಕದ ಹಳದಿ ಬ
4 days ago1 min read


ಇರಾನ್ನಿಂದ ತಾಯ್ನಾಡಿಗೆ ಮರಳಿದ ಭಾರತೀಯರು: ದೆಹಲಿ ವಿಮಾನ ನಿಲ್ದಾಣದಲ್ಲಿ ಭಾವುಕ ಕ್ಷಣಗಳು
ಹೊಸದಿಲ್ಲಿ: ಇರಾನ್ನಲ್ಲಿ ನಡೆಯುತ್ತಿರುವ ವ್ಯಾಪಕ ಆಡಳಿತ ವಿರೋಧಿ ಪ್ರತಿಭಟನೆ ಹಾಗೂ ಅಸ್ಥಿರತೆಯ ನಡುವೆ, ಅಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ಸೇರಿದಂತೆ ಹನ್ನೆರಡಕ್ಕೂ ಹೆಚ್ಚು ಭಾರತೀಯರ ತಂಡವೊಂದು ಶುಕ್ರವಾರ ತಡರಾತ್ರಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ತಾಯ್ನಾಡಿಗೆ ಮರಳಿದ ತಮ್ಮ ಬಂಧುಗಳನ್ನು ಸ್ವಾಗತಿಸಲು ಜನವರಿ 16ರಂದು ವಿಮಾನ ನಿಲ್ದಾಣದಲ್ಲಿ ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಇರಾನ್ನಲ್ಲಿ ಹಣದುಬ್ಬರ ಮತ್ತು ಕರೆನ್ಸಿ ಮೌಲ್ಯ ಕುಸಿತದಿಂದ ಆರಂಭವಾದ ಪ್ರತಿಭಟನೆಯು ಭೀಕರ ಸ್ವರೂಪ ಪಡೆದುಕೊಂಡಿದ್ದು, ಅಲ್ಲಿನ ಪರಿಸ್ಥಿತಿ ಆತಂಕಕಾರಿಯಾಗಿದ
4 days ago1 min read


ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಅಜೀಂ ಪ್ರೇಮ್ಜಿ ಫೌಂಡೇಶನ್ನಿಂದ ₹30,000 ಸ್ಕಾಲರ್ಶಿಪ್: ಅರ್ಜಿ ಆಹ್ವಾನ
ಮಧ್ಯಮ ಮತ್ತು ಬಡ ವರ್ಗದ ಪ್ರತಿಭಾವಂತ ಹೆಣ್ಣು ಮಕ್ಕಳ ಉನ್ನತ ಶಿಕ್ಷಣದ ಕನಸಿಗೆ ಆಸರೆಯಾಗಲು ಅಜೀಂ ಪ್ರೇಮ್ಜಿ ಫೌಂಡೇಶನ್ ಮುಂದಾಗಿದ್ದು, 2026ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶೇಷ ವಿದ್ಯಾರ್ಥಿ ವೇತನ ಯೋಜನೆಯನ್ನು ಪ್ರಕಟಿಸಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಯಾವುದೇ ಹೆಣ್ಣು ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಆಶಯದೊಂದಿಗೆ ಈ ಯೋಜನೆ ರೂಪಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 30,000 ರೂಪಾಯಿಗಳ ಆರ್ಥಿಕ ನೆರವು ದೊರೆಯಲಿದ್ದು, ಇದು ಅವರು ವ್ಯಾಸಂಗ ಮಾಡುತ್ತಿರುವ ಡಿಪ್ಲೊಮಾ ಅಥವಾ ಪದವಿ ಕೋರ್ಸ್ನ ಸಂಪೂರ್ಣ ಅವಧಿಯವರೆಗೆ (2 ರಿಂದ 5 ವರ್ಷಗಳು) ಮುಂದುವರಿಯಲಿದ
5 days ago1 min read


ಕೇರಳದ ಕುಂಭಮೇಳ ‘ಮಹಾಮಾಘ ಮಹೋತ್ಸವ’ಕ್ಕೆ ತಿರುನವಾಯದಲ್ಲಿ ಅದ್ಧೂರಿ ಚಾಲನೆ
ಕೇರಳದ ಮಲಪ್ಪುರಂ ಜಿಲ್ಲೆಯ ಪವಿತ್ರ ಕ್ಷೇತ್ರ ತಿರುನವಾಯದಲ್ಲಿ 'ದಕ್ಷಿಣದ ಕುಂಭಮೇಳ' ಎಂದೇ ಪ್ರಸಿದ್ಧವಾಗಿರುವ ಭವ್ಯ 'ಮಹಾಮಾಘ ಮಹೋತ್ಸವ'ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿರುವ ಈ ಆಧ್ಯಾತ್ಮಿಕ ಸಮಾಗಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರು ಪಾಲ್ಗೊಳ್ಳುತ್ತಿದ್ದಾರೆ. ಪ್ರತಿ 12 ವರ್ಷಗಳಿಗೊಮ್ಮೆ ಬರುವ ಅಪರೂಪದ ಗುರು ಗ್ರಹದ ಚಕ್ರ, ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರಗಳ ಸಂಯೋಗದ ಹಿನ್ನೆಲೆಯಲ್ಲಿ ಈ ಬಾರಿ ಮಹೋತ್ಸವವು ಅತ್ಯಂತ ಪವಿತ್ರ ಹಾಗೂ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಪರಶುರಾಮನ ಸೂಚನೆಯಂತೆ
5 days ago1 min read


ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಆಭರಣ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್!
ರಾಜ್ಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ದರವು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಇಂದು ಕೂಡ ಬೆಲೆಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮಂಗಳವಾರ, ಜನವರಿ 13ರಂದು ಕರ್ನಾಟಕದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಕೆಯಾಗಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬದಲಾವಣೆಗಳು ಮತ್ತು ಹೂಡಿಕೆದಾರರ ಬೇಡಿಕೆಯಿಂದಾಗಿ ಈ ಏರಿಕೆ ಉಂಟಾಗಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸುತ್ತಿದ್ದಾರೆ. ಇಂದಿನ ದರದ ವಿವರಗಳನ್ನು ಗಮನಿಸುವುದಾದರೆ, ಆಭರಣ ತಯಾರಿಕೆಯಲ್ಲಿ ಬಳಸುವ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,30,650 ತಲುಪಿದ್ದು, ನಿನ್ನೆಗಿಂತ ₹350ರಷ್ಟು
5 days ago1 min read


ಕರ್ನಾಟಕದ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ಮೊಳಗಲಿದೆ ವಿದ್ಯಾರ್ಥಿ ಚುನಾವಣೆಯ ರಣಕಹಳೆ!
ಕರ್ನಾಟಕದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಸರ್ಕಾರ, ಮೊದಲ ಹಂತದ ಉನ್ನತ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಚುನಾವಣೆ ನಡೆಸುವ ಪ್ರಸ್ತಾವನೆಗೆ ಈಗಾಗಲೇ ಪ್ರಾಥಮಿಕ ಹಸಿರು ನಿಶಾನೆ ತೋರಿಸಿವೆ. ಇದರಿಂದಾಗಿ ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕ್ಯಾಂಪಸ್ ರಾಜಕೀಯಕ್ಕೆ ಮತ್ತೆ ಚಾಲನೆ ಸಿಗುವ ಸಾಧ್ಯತೆ ದಟ್ಟವಾಗಿದೆ. ವಿದ್ಯಾರ್ಥಿ ಚುನಾವಣೆಗಳನ್ನು ನಡೆಸುವ ಸಾಧಕ-ಬಾಧಕಗಳನ್
5 days ago1 min read


ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಗದು ಪಾವತಿ ಬಂದ್: ಏಪ್ರಿಲ್ 1 ರಿಂದ ಡಿಜಿಟಲ್ ಟೋಲ್ ಕಡ್ಡಾಯ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸೂಚನೆ ನೀಡಿದೆ. ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರ ಸಜ್ಜಾಗುತ್ತಿದೆ. ಟೋಲ್ ಕೇಂದ್ರಗಳಲ್ಲಿ ಉಂಟಾಗುವ ಭಾರಿ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣಿಕರ ಸಮಯವನ್ನು ಉಳಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕೃತ ಅಧಿಸೂಚನೆ ಇನ್ನಷ್ಟೇ ಹೊರಬೀಳಬೇಕಿದ್ದರೂ, ಸಚಿವಾಲಯವು ಡಿಜಿಟಲ್ ಪಾವತಿಯ ಸುಗಮ ಪರಿವರ್ತನೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದೆ. ಈ ಹೊಸ ನಿಯಮದ ಅನ್ವಯ,
5 days ago1 min read


ಶ್ವೇತಭವನದಲ್ಲಿ ಟ್ರಂಪ್-ಮಚಾಡೊ ಭೇಟಿ: ಅಮೆರಿಕ ಅಧ್ಯಕ್ಷರಿಗೆ ನೊಬೆಲ್ ಪದಕ ಅರ್ಪಿಸಿದ ವೆನೆಝುವೆಲಾ ನಾಯಕಿ!
ವಾಷಿಂಗ್ಟನ್: ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುರುವಾರ ಶ್ವೇತಭವನದಲ್ಲಿ ವೆನೆಝುವೆಲಾದ ವಿರೋಧ ಪಕ್ಷದ ಪ್ರಬಲ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಭೇಟಿ ಮಾಡಿದರು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಈ ಸುದೀರ್ಘ ಸಭೆಯಲ್ಲಿ, ಮಚಾಡೊ ಅವರು ತಮಗೆ ಸಂದಿದ್ದ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಅಧ್ಯಕ್ಷ ಟ್ರಂಪ್ ಅವರಿಗೆ ಗೌರವಪೂರ್ವಕವಾಗಿ ಪ್ರದಾನ ಮಾಡಿದರು. ವೆನೆಝುವೆಲಾದ ಸ್ವಾತಂತ್ರ್ಯ ಹೋರಾಟಕ್ಕೆ ಟ್ರಂಪ್ ನೀಡುತ್ತಿರುವ ಬೆಂಬಲಕ್ಕಾಗಿ ಈ ಗೌರವ ಸಮರ್ಪಿಸಿರುವುದಾಗಿ ಮಚಾಡೊ ತಿಳಿಸಿದ್
6 days ago1 min read


ಪುತ್ತೂರು ಶಾಸಕ ಅಶೋಕ್ ರೈ ಭರವಸೆಗೆ ಸರ್ಕಾರದ ಮುದ್ರೆ: ಬಡವರ ನಿವೇಶನ ಹಂಚಿಕೆ ಪ್ರಕ್ರಿಯೆಗೆ ಸಿಕ್ಕಿತು ಬಿಗ್ ಬೂಸ್ಟ್!
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಿವೇಶನ ರಹಿತ ಬಡ ಕುಟುಂಬಗಳ ಪಾಲಿಗೆ ಅತ್ಯಂತ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಶಾಸಕ ಅಶೋಕ್ ರೈ ಅವರ ಮಹತ್ವಾಕಾಂಕ್ಷೆಯ 'ಬಡವರಿಗೆ ನಿವೇಶನ ಹಂಚಿಕೆ' ಕನಸಿಗೆ ಕರ್ನಾಟಕ ಸರ್ಕಾರವು ಪೂರ್ಣ ಬೆಂಬಲ ನೀಡಿದ್ದು, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಐತಿಹಾಸಿಕ ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಹೊಸ ಆದೇಶದನ್ವಯ, ಅರ್ಹ ಫಲಾನುಭವಿಗಳು ಕೇವಲ ತಮ್ಮ ಗ್ರಾಮದಲ್ಲಿ ಮಾತ್ರವಲ್ಲದೆ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಜಾಗ ಲಭ್ಯವಿರುವ ಯಾವುದೇ ಗ್ರಾಮದಲ್ಲೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಶಾಸಕ ಅಶೋಕ್ ರೈ ಅ
6 days ago1 min read


ತಮಿಳುನಾಡು ಚಂಡಮಾರುತದ ಎಫೆಕ್ಟ್: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು: ನೆರೆರಾಜ್ಯ ತಮಿಳುನಾಡಿನ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಹವಾಮಾನದಲ್ಲಿ ಗಣನೀಯ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡು ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳನ್ನು ನೋಡುವುದಾದರೆ, ಕರಾವಳಿ ಭಾಗದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರವಿ
6 days ago1 min read
Archive
bottom of page

