top of page
News Articles
Sathyapatha News Plus


ಬಿಜೆಪಿ ನಾಯಕನ ಪುತ್ರನಿಂದ ಯುವತಿಗೆ ವಂಚನೆ: ಮದುವೆಯಾಗುವುದೇ ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯ
ಡಿಎನ್ಎ ಪರೀಕ್ಷೆಯಲ್ಲಿ ಮಗುವಿನ ತಂದೆ ದೃಢ – ಯುವತಿಗೆ ₹10,000 ಜೀವನಾಂಶ ನೀಡಲು ಸಿದ್ಧರೇ? ಎಂದು ಕೋರ್ಟ್ ಪ್ರಶ್ನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಕೇಳಿಬಂದ ಪ್ರೀತಿ-ವಂಚನೆ ಪ್ರಕರಣ ಇದೀಗ ಕಾನೂನು ಹಂತದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯಾಗಿಸಿ ನಂತರ ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೃಷ್ಣ ಜೆ. ರಾವ್ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ವೇಳೆ ನ್ಯಾಯಾಲಯ ಮಹತ್
Apr 231 min read


SSLC Result: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ; ಅಧಿಕೃತ ವೆಬ್ಸೈಟ್ ಹಾಗೂ ಡಿಜಿಲಾಕರ್ನಲ್ಲಿ ಫಲಿತಾಂಶ ಲಭ್ಯ ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಆತುರದಿಂದ ಕಾಯುತ್ತಿದ್ದ ಕ್ಷಣಕ್ಕೆ ಕೊನೆಗೂ ತೆರೆ ಬಿದ್ದಿದೆ. 2026ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಆಶ್ಚರ್ಯಕರ ಸಂಗತಿಯೆಂದರೆ, ಮೊದಲು ನಿಗದಿಪಡಿಸಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚೆಯೇ ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ
Apr 221 min read


ಚಿನ್ನ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲುವಾಸದ ಬಳಿಕ ಇಂದು ನಟಿ ರನ್ಯಾ ರಾವ್ ಬಿಡುಗಡೆ
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ರನ್ಯಾ ರಾವ್ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಮಾರು 102 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಗಂಭೀರ ಆರೋಪ ಇವರ ಮೇಲಿತ್ತು. ಹಿಂದೆಯೇ ಜಾಮೀನು ಸಿಕ್ಕಿದ್ದರೂ, 'ಕಾಫಿಪೋಸಾ' (COFEPOSA) ಕಾಯ್ದೆ ಜಾರಿಯಾಗಿದ್ದರಿಂದ ರನ್ಯಾ ಒಂದು ವರ್ಷ ಕಾಲ ಜೈಲುವಾಸ ಅನುಭವಿಸಬೇಕಾಯಿತು. ಕಳ್ಳಸಾಗಣೆ ತಡೆಗಟ್ಟುವ ಈ ಕಾಯ್ದೆಯಡಿ ಒಂದು ವರ್ಷದ ಅವಧಿ ಕಡ್ಡಾಯವಾಗಿತ್ತು. ಇಂದಿಗೆ ಕಾಫಿಪೋಸಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಕಾನೂನು ಪ್ರಕ್ರಿಯೆಗಳು ಮುಗಿದ ನಂತರ ಇಂದು ಸಂಜೆ ನಟಿ ಜೈಲಿನಿಂದ ಹೊ
Apr 221 min read


ಆರ್ಬಿಐ ಬಿಗ್ ಅಪ್ಡೇಟ್: ಇನ್ಮುಂದೆ ₹15,000 ವರೆಗಿನ ಆಟೋ-ಡೆಬಿಟ್ ಪಾವತಿಗೆ OTP ಬೇಕಿಲ್ಲ!
ಭಾರತೀಯ ರಿಸರ್ವ್ ಬ್ಯಾಂಕ್ (RBI) ಆಟೋ-ಡೆಬಿಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ₹15,000 ವರೆಗಿನ ಹಣ ವರ್ಗಾವಣೆಗೆ ಯಾವುದೇ OTP ಅಗತ್ಯವಿರುವುದಿಲ್ಲ. ಈ ಮೊದಲು ಈ ಮಿತಿ ₹5,000 ಇತ್ತು. ಈಗ ಹೆಚ್ಚಳಗೊಂಡ ಮಿತಿಯಿಂದಾಗಿ ವಿದ್ಯುತ್ ಬಿಲ್, ವಿಮಾ ಪ್ರೀಮಿಯಂ ಹಾಗೂ ವಿವಿಧ ಚಂದಾದಾರಿಕೆ ಶುಲ್ಕಗಳನ್ನು ಗ್ರಾಹಕರು ಯಾವುದೇ ಅಡೆತಡೆಯಿಲ್ಲದೆ ಸುಲಭವಾಗಿ ಮತ್ತು ವೇಗವಾಗಿ ಪಾವತಿಸಬಹುದಾಗಿದೆ.
Apr 221 min read


ಭಾರತದತ್ತ ಬರುತ್ತಿದ್ದ ಹಡಗು ವಶಕ್ಕೆ: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿ
ಗುಜರಾತ್ ಮುಂದ್ರಾ ಬಂದರಿಗೆ ತೆರಳುತ್ತಿದ್ದ ಹಡಗಿನ ಮೇಲೆ ಗುಂಡಿನ ದಾಳಿ – ಸಿಬ್ಬಂದಿ ಸುರಕ್ಷಿತ ಮಧ್ಯಪ್ರಾಚ್ಯದ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯಲ್ಲಿ ಎರಡು ವಾಣಿಜ್ಯ ಹಡಗುಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ವಶಪಡಿಸಿಕೊಂಡ ಹಡಗುಗಳಲ್ಲಿ MSC FRANCESCA ಮತ್ತು EPAMINODES ಸೇರಿವೆ. ಮೆರೈನ್ ಟ್ರಾಫಿಕ್ ಮಾಹಿತಿಯ ಪ್ರಕಾರ, ಲೈಬೀರಿಯನ್ ಧ್ವಜ ಹೊಂದಿದ್ದ EPAMINODES ಹಡಗು ಭಾರತದಲ್ಲಿನ ಗುಜರಾತ್ ರಾಜ್ಯದ ಮುಂದ್ರಾ ಬಂದರಿಗೆ ಸಾಗುತ್ತಿತ್ತು. ಘಟನೆಯ ವೇಳೆ ಹಡಗಿನ ಮೇಲೆ ಸಣ್ಣ ಶಸ್ತ್ರ
Apr 221 min read


ದೆಹಲಿ ಶಾಲೆಗಳಲ್ಲಿ 'ವಾಟರ್ ಬೆಲ್' ಜಾರಿ: ಹೀಟ್ವೇವ್ ಹಿನ್ನೆಲೆ ಹೊಸ ಮಾರ್ಗಸೂಚಿ
ದೆಹಲಿಯಲ್ಲಿ ಸುಡುತ್ತಿರುವ ಬಿಸಿಲಿನ ತಾಪ ಮತ್ತು ಹೀಟ್ವೇವ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇನ್ಮುಂದೆ ಪ್ರತಿ ಗಂಟೆಗೊಮ್ಮೆ 'ವಾಟರ್ ಬೆಲ್' ಬಾರಿಸಲಾಗುತ್ತದೆ. ಆ ಸಮಯದಲ್ಲಿ ಮಕ್ಕಳು ಕಡ್ಡಾಯವಾಗಿ ನೀರು ಕುಡಿಯಬೇಕು. ಅಲ್ಲದೆ, ಬಿಸಿಲಿನ ಬೇಗೆ ತಪ್ಪಿಸಲು ಹೊರಾಂಗಣದಲ್ಲಿ ನಡೆಸಲಾಗುತ್ತಿದ್ದ ಸಾಮೂಹಿಕ ಪ್ರಾರ್ಥನೆಯನ್ನು ರದ್ದುಗೊಳಿಸಲಾಗಿದ್ದು, ನೆರಳಿರುವ ಪ್ರದೇಶ ಅಥವಾ ಒಳಾಂಗಣದಲ್ಲಿ ನಡೆಸಲು ಸೂಚಿಸಲಾಗಿದೆ. ಹೆಚ್ಚುತ್ತಿರುವ ಉಷ್ಣಾಂಶದಿಂದ ಮಕ್ಕಳನ್ನು ರಕ್ಷಿಸಲು ಪೋಷಕರಿಗೂ ಸಲಹೆ
Apr 221 min read


Karnataka Rain Alert: ರಾಜ್ಯದಲ್ಲಿ 7 ದಿನ ವರುಣಾರ್ಭಟ – ಗಾಳಿ, ಗುಡುಗು, ಆಲಿಕಲ್ಲು ಮಳೆ ಎಚ್ಚರಿಕೆ
ಗುಡುಗು-ಗಾಳಿ ಜೊತೆ ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಸಾಧ್ಯತೆ; 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ಬಿಸಿಲಿನ ತೀವ್ರತೆಗೆ ತತ್ತರಿಸಿದ್ದ ರಾಜ್ಯದ ಜನತೆಗೆ ಈಗ ಮಳೆ ಶಾಂತಿ ತರಲಿದ್ದು, ಮುಂದಿನ 7 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾ
Apr 221 min read


ಈರುಳ್ಳಿ, ಬೆಳ್ಳುಳ್ಳಿ ದರ ಭಾರೀ ಕುಸಿತ: ರೈತರಿಗೆ ಸಂಕಷ್ಟ, ಗ್ರಾಹಕರಿಗೆ ಸಂತಸ
ದೇಶಾದ್ಯಂತ ಈರುಳ್ಳಿ, ಬೆಳ್ಳುಳ್ಳಿ ಹಾಗೂ ಆಲೂಗಡ್ಡೆಯ ಆವಕ ಹೆಚ್ಚಾದ ಹಿನ್ನೆಲೆಯಲ್ಲಿ ಬೆಲೆಗಳು ಗಣನೀಯವಾಗಿ ಕುಸಿದಿವೆ. ಇದರಿಂದ ಗ್ರಾಹಕರಿಗೆ ಸಂತೋಷ ಉಂಟಾಗಿದ್ದರೆ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಎರಡು ವರ್ಷಗಳಿಂದ ಉತ್ತಮ ಲಾಭ ಕಂಡಿದ್ದ ರೈತರು, ಇದೇ ನಿರೀಕ್ಷೆಯಲ್ಲಿ ಈ ಬಾರಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಆದರೆ ಒಮ್ಮೆಲೇ ಮಾರುಕಟ್ಟೆಗೆ ಭಾರೀ ಪ್ರಮಾಣದಲ್ಲಿ ಬೆಳೆ ಬಂದಿರುವುದರಿಂದ ಬೆಲೆಗಳು ಕುಸಿದಿವೆ. ಬೆಲೆ ಎಷ್ಟಿದೆ? ಯಶವಂತಪುರ ಎಪಿಎಂಸಿಯಲ್ಲಿ ಸಗಟು ಮಾರುಕಟ್ಟೆಯಲ್ಲಿ ಕಡಿಮೆ ಗುಣಮಟ್ಟದ
Apr 221 min read


ಪ್ರಪೋಸ್ ನೆಪದಲ್ಲಿ ಪ್ರಿಯಕರನ ಕಣ್ಣಿಗೆ ಬಟ್ಟೆ ಕಟ್ಟಿ ಬೆಂಕಿ ಹಚ್ಚಿ ಕೊಂದ ಯುವತಿ!
ಬೆಂಗಳೂರಿನ ಅಂಜನಾಪುರದಲ್ಲಿ ನಡೆದ ಕ್ರೂರ ಕೃತ್ಯ; ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು ಬೆಂಗಳೂರು, ಏಪ್ರಿಲ್ 22: ದಕ್ಷಿಣ ಬೆಂಗಳೂರಿನ ಅಂಜನಾಪುರದಲ್ಲಿ ಪ್ರೇಮ ಸಂಬಂಧವು ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ. ಕಿರಣ್ (27) ಎಂಬ ಯುವಕನನ್ನು ಅವನ ಪ್ರಿಯತಮೆಯೇ ಪ್ರಪೋಸಲ್ ಹೆಸರಿನಲ್ಲಿ ಮನೆಗೆ ಕರೆದು ಕ್ರೂರವಾಗಿ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಮೃತ ಕಿರಣ್ ಹಾಗೂ ಆರೋಪಿಯಾದ ಯುವತಿ ಇಬ್ಬರೂ ರಾಜಾಜಿನಗರದ ವೊಡಾಫೋನ್ ಮಳಿಗೆಯಲ್ಲಿ ಸಹೋದ್ಯೋಗಿಗಳಾಗಿದ್ದು, ಕಳೆದ ಒಂದು ವರ್ಷದಿಂದ ಪ್ರೇಮ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಕಿರ
Apr 221 min read


ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಚಾಲನೆ: ಕಾರ್ಯಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆ
ಮಂಗಳೂರಿನಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಯ ದಶಕಗಳ ಬೇಡಿಕೆಗೆ ಈಗ ಹೊಸ ಚೈತನ್ಯ ಬಂದಿದೆ. ಈ ಪ್ರಸ್ತಾವನೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಶೀಘ್ರದಲ್ಲೇ ವಿಶೇಷ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಭರವಸೆ ನೀಡಿದ್ದಾರೆ. ಈ ಬೆಳವಣಿಗೆಯು ಕರಾವಳಿ ಭಾಗದ ಜನರಲ್ಲಿ ನ್ಯಾಯಾಂಗ ವಿಕೇಂದ್ರೀಕರಣದ ಆಶಾವಾದವನ್ನು ಮೂಡಿಸಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ನೇತೃತ್ವದ ಕ್ರಿಯಾ ಸಮಿತಿಯು ಇತ್ತೀಚೆಗೆ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಮೂಲಸೌಕರ್ಯಗಳ ಪರಿಶೀಲನೆಗಾಗ
Apr 211 min read


SSLC ಹಿಂದಿ ವಿಷಯಕ್ಕೆ ಅಂಕ ಕಡ್ಡಾಯ: ಗ್ರೇಡ್ ವ್ಯವಸ್ಥೆಗೆ ಹೈಕೋರ್ಟ್ ತಡೆ
ಬೆಂಗಳೂರು, ಏಪ್ರಿಲ್ 21: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ನೀಡಿದ್ದ ಆದೇಶದ ಕುರಿತು ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾ. ಇ.ಎಸ್. ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ, ಪರೀಕ್ಷಾ ಅಧಿಸೂಚನೆ ಹೊರಬಿದ್ದ ಬಳಿಕ ನಿಯಮಗಳನ್ನು ಬದಲಾಯಿಸುವುದು ಸೂಕ್ತವಲ್ಲ ಎಂದು ಕಠಿಣವಾಗಿ ಸೂಚಿಸಿದೆ. “ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ” ಎಂದು ಸರ್ಕಾರದ
Apr 211 min read


ನಟ ವಿಜಯ್ಗೆ ನಾಮಪತ್ರ ಸಂಕಷ್ಟ: 105 ಕೋಟಿ ರೂ. ಆಸ್ತಿ ವಿವರದಲ್ಲಿ ವ್ಯತ್ಯಾಸ!
ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್ ಅವರಿಗೆ ಸಂಕಷ್ಟ ಎದುರಾಗಿದ್ದು, ಅವರ ನಾಮಪತ್ರ ತಿರಸ್ಕೃತಗೊಳ್ಳುವ ಭೀತಿ ಎದುರಾಗಿದೆ. ಪೆರಂಬೂರ್ ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಸುಮಾರು 105 ಕೋಟಿ ರೂಪಾಯಿಗಳ ಬೃಹತ್ ವ್ಯತ್ಯಾಸ ಕಂಡುಬಂದಿದೆ. ಈ ಲೋಪವನ್ನು ಮದ್ರಾಸ್ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಇದನ್ನು ಅಕ್ರಮ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ. ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿರುವುದು ಮಾತ್ರವಲ್ಲದೆ, ತಮ್ಮ ಮೇಲಿರುವ ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿರುವ ಆರೋಪವೂ ವಿಜಯ್ ಅವರ ಮೇಲಿದೆ. ಈ ಹಿನ್ನೆಲೆಯಲ್ಲಿ
Apr 211 min read


ಬೆಳ್ತಂಗಡಿಯಲ್ಲಿ ಮಗನಿಂದ ತಂದೆಯ ಕೊಲೆ ಯತ್ನ: ಆರೋಪಿ ಬಂಧನ
ಕುಡಿದ ಮತ್ತಿನಲ್ಲಿ ಗಲಾಟೆ; ಕತ್ತಿಯಿಂದ ಹಲ್ಲೆ – ತಂದೆ ಆಸ್ಪತ್ರೆಗೆ ದಾಖಲು ವರದಿ | ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ಮಗನೊಬ್ಬ ತನ್ನ ತಂದೆಯ ಮೇಲೆ ಕೊಲೆ ಯತ್ನ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕುಡಿದ ಮತ್ತಿನಲ್ಲಿ ನಡೆದ ಗಲಾಟೆ ಈ ದುರಂತಕ್ಕೆ ಕಾರಣವಾಗಿದೆ. ಉಜಿರೆ ಗ್ರಾಮದ ಮಣಿಕೆ ನಿವಾಸಿಯಾದ ಗಾರೆ ಕೆಲಸಗಾರ ನಾರಾಯಣ (52) ಹಾಗೂ ಟಿಂಬರ್ ಕೆಲಸ ಮಾಡುತ್ತಿದ್ದ ಪುತ್ರ ಭರತ್ (25) ನಡುವೆ ಏಪ್ರಿಲ್ 19ರಂದು ರಾತ್ರಿ ಸುಮಾರು 7:30 ಗಂಟೆ ಸುಮಾರಿಗೆ ಮನೆಯಲ್ಲೇ ವಾಗ್ವಾದ ಉಂಟಾಯಿತು. ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋಪೋ
Apr 211 min read


ಸಿಇಟಿ 2026: ಪರೀಕ್ಷಾರ್ಥಿಗಳಿಗೆ ಕೆಇಎಯಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಏಪ್ರಿಲ್ 22 ರಿಂದ 24 ರವರೆಗೆ ನಡೆಯಲಿರುವ 2026ರ ಸಿಇಟಿ ಪರೀಕ್ಷೆಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ರಾಜ್ಯದ 745 ಕೇಂದ್ರಗಳಲ್ಲಿ ಸುಮಾರು 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕತೆ ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಅಭ್ಯರ್ಥಿಗಳು ನಿಗದಿಪಡಿಸಿದ ಉಡುಪುಗಳನ್ನು ಧರಿಸಿಯೇ ಬರಬೇಕೆಂದು ಕೆಇಎ ಸ್ಪಷ್ಟಪಡಿಸಿದೆ. ಸೂಚನೆಯ ಪ್ರಕಾರ, ಅಭ್ಯರ್ಥಿಗಳು ಪೂರ್ಣ ತೋಳಿನ ಅಂಗಿ, ದೊಡ್ಡ ಗುಂಡಿಗಳು ಮತ್ತು ಆಭರಣಗಳನ್ನು ಧರಿಸುವಂತಿಲ್ಲ. ಕೇವಲ ಅರ್ಧ ತೋಳಿನ ಶರ್ಟ್ ಹಾಗೂ
Apr 211 min read


ಛತ್ತೀಸ್ಗಢದಲ್ಲಿ ಲಘು ವಿಮಾನ ಪತನ: ಇಬ್ಬರು ಪೈಲಟ್ಗಳ ದುರ್ಮರಣ
ಛತ್ತೀಸ್ಗಢದ ಜಶ್ಪುರ ಜಿಲ್ಲೆಯ ಅರಾ ಬೆಟ್ಟದ ಬಳಿ ಸಂಭವಿಸಿದ ಲಘು ವಿಮಾನ ಅಪಘಾತದಲ್ಲಿ ಇಬ್ಬರು ಪೈಲಟ್ಗಳು ದುರ್ಮರಣಕ್ಕೀಡಾಗಿದ್ದಾರೆ. ಬೆಟ್ಟದ ಇಳಿಜಾರಿನಲ್ಲಿ ವಿಮಾನ ಪತನಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದೆ. ಸ್ಥಳೀಯರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಆಡಳಿತ ಮಂಡಳಿಯ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ವಿಮಾನದಲ್ಲಿ ಈ ಇಬ್ಬರು ಪೈಲಟ್ಗಳ ಹೊರತಾಗಿ ಬೇರೆ ಯಾವುದೇ ಪ್ರಯಾಣಿಕರು ಇದ್ದರೇ ಎಂಬ ಬಗ್ಗೆ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದ
Apr 201 min read


ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ 1,828 ಹುದ್ದೆಗಳ ಭರ್ತಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ
ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES)ಯಲ್ಲಿ ಶೀಘ್ರದಲ್ಲೇ 1,828 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಈ ಮೂಲಕ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ದೊಡ್ಡ ಅವಕಾಶ ಲಭ್ಯವಾಗಲಿದೆ. ವಿಶೇಷವಾಗಿ, ಅಗ್ನಿಶಾಮಕ ಸಿಬ್ಬಂದಿ, ಚಾಲಕ ಹಾಗೂ ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಹುದ್ದೆಯನ್ನು ಸೃಷ್ಟಿಸಿರುವುದು ಗಮನಾರ್ಹವಾಗಿದೆ. ಹುದ್ದೆಗಳ ವಿವರ: ಒಟ್ಟು 1,828 ಹುದ್ದೆಗಳ ಪೈಕಿ 1,502 ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಾಗಿದ್ದು, 294 ಎಂಜಿನ್ ಚಾಲಕರು ಮತ್ತು 32 ಚಾಲಕ-ತ
Apr 201 min read


SRH-CSK ಪಂದ್ಯದ ವೇಳೆ ಬ್ಲಾಕ್ ಮ್ಯಾಜಿಕ್; ನಿಂಬೆ ಹಣ್ಣು ಮಂತ್ರಿಸಿದ ಕೂಡಲೇ ಬಿತ್ತು ವಿಕೆಟ್!
ನಿಂಬೆ ಹಣ್ಣು ಮಂತ್ರದಿಂದ ವಿಕೆಟ್ ಬಿತ್ತು ಎಂಬ ವೈರಲ್ ವಿಡಿಯೋ; CSK ದೂರು ಸುದ್ದಿ ನಕಲಿ ಹೈದರಾಬಾದ್, ಏ.20: ಐಪಿಎಲ್ 2026ರ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಮುಖಾಮುಖಿ ಇದೀಗ ‘ಮಾಟ-ಮಂತ್ರ’ ವದಂತಿಯಿಂದ ಸುದ್ದಿಯಲ್ಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಹಾಗೂ ಆರೋಪಗಳಿಗೆ ಯಾವುದೇ ದೃಢವಾದ ಆಧಾರ ಇಲ್ಲ ಎಂದು ತಿಳಿದುಬಂದಿದೆ. ಮೊದಲು ಬ್ಯಾಟಿಂಗ್ ಮಾಡಿದ SRH ತಂಡ 195 ರನ್ಗಳ ಗುರಿ ನೀಡಿತು. ಗುರಿಯನ್ನು ಬೆನ್ನಟ್ಟಿದ CSK ತಂಡ ಸಮರ್ಪಕ ಆಟ ಪ್ರದರ್ಶಿಸಲು ವಿಫಲವಾಗಿ ಸೋಲನುಭವಿಸಿತು. ಈ ಮೂಲಕ CSK ತ
Apr 201 min read


890 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೃಷಿ ಪದವೀಧರರಿಗೆ ಸುವರ್ಣಾವಕಾಶ • ಮೇ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, ಏಪ್ರಿಲ್ 20: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿ ಪ್ರಕಟವಾಗಿದೆ. ಕರ್ನಾಟಕ ಕೃಷಿ ಇಲಾಖೆ (KSDA) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ನೇಮಕಾತಿ ದೊಡ್ಡ ಅವಕಾಶವೆಂದು ಪರಿಗಣಿಸಲಾಗುತ್ತಿದೆ. ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಗಳ ವಿವರಗಳ ಪ್ರಕಾರ, ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹ
Apr 201 min read


ರಾಜ್ಯದಲ್ಲಿ ಮದ್ಯದ ದರ ಏರಿಕೆ?
ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಇನ್ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸಲು ಕರಡು ಅಧಿಸೂಚನೆ ಹೊರಡಿಸಿದೆ. ಈ ಹೊಸ 'ಆಲ್ಕೋಹಾಲ್-ಇನ್-ಬ್ರೇವರೇಜ್' (AIB) ನೀತಿಯಿಂದಾಗಿ ವಿಸ್ಕಿ, ರಮ್, ಜಿನ್ ಮತ್ತು ಬ್ರಾಂದಿಗಳ ಎಂಆರ್ಪಿ ಬೆಲೆಯಲ್ಲಿ ಕನಿಷ್ಠ ಶೇ. 20 ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಇದು ಮದ್ಯಪ್ರಿಯರ ಜೇಬಿಗೆ ಭಾರಿ ಹೊರೆಯಾಗಲಿದೆ. ಪ್ರಸ್ತುತ ಮದ್ಯದ ಬಾಟಲಿಯ ಬೆಲೆ ಅಥವಾ ಸ್ಲ್ಯಾಬ್ಗಳ ಆಧಾರದ ಮೇಲೆ ತೆರಿಗೆ ಸಂಗ್ರಹಿಸಲಾಗುತ್ತಿತ್ತು. ಆದರೆ, ಅಬಕಾರಿ ಇಲಾಖೆಯ ಹೊಸ ತಿದ್ದುಪಡಿಯ ಅನ್
Apr 201 min read
Archive
bottom of page





