ದುಬೈ: ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2025ರಲ್ಲಿ ನಡೆದ ಇಂಡಿಯಾ ‘ಎ’ ಮತ್ತು ಯುಎಇ ನಡುವಿನ ಪಂದ್ಯದಲ್ಲಿ ಭಾರತೀಯ ಯುವ ಕ್ರಿಕೆಟಿಗ ವೈಭವ ಸೂರ್ಯವಂಶಿ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಅಖಾಡವನ್ನು ರಂಗೇರಿಸಿದರು. ಕೇವಲ 32 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸಿದ ಸೂರ್ಯವಂಶಿ ಸ್ಟೇಡಿಯಂನಲ್ಲಿ ರನ್ಗಳ ಹೊಳೆ ಹರಿಸಿದರು. ಪರಿಪೂರ್ಣ ಆಕ್ರಮಣಕಾರಿ ಶೈಲಿಯಲ್ಲಿ ಆಡಿದ ಸೂರ್ಯವಂಶಿ ಫೋರ್, ಸಿಕ್ಸರ್ಗಳ ಮಳೆ ಸುರಿಸಿ ಯುಎಇ ಬೌಲರ್ಗಳನ್ನು ಸಂಪೂರ್ಣ ಗಾಬರಿಗೊಳಿಸಿದರು. ಅವರ ಬ್ಯಾಟಿಂಗ್ಗಳಿಂದಾಗಿ ಇಂಡಿಯಾ ‘ಎ’ ತಂಡ ದೊಡ್ಡ ಮೊತ್ತದ ದಿಸೆಯಲ್ಲಿ ಭರ್ಜರಿಯಾಗಿ ಸಾಗಿದೆ. ಪಂದ್ಯದ ಆರಂಭದಿಂದಲೇ ಆಕ್ರಾಮಕ
ಬಾಂಗ್ಲಾದೇಶದಲ್ಲಿ ನಡೆಯಲಿರುವ ಪ್ರತಿಷ್ಠಿತ ಎರಡನೇ ವಿಶ್ವಕಪ್ ಮಹಿಳಾ ಕಬಡ್ಡಿ ಪಂದ್ಯಾಟಕ್ಕೆ ಭಾರತೀಯ ತಂಡಕ್ಕೆ ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ ಆಯ್ಕೆಯಾಗಿದ್ದಾರೆ. ಕರಾವಳಿ ನಗರಿ ಮಂಗಳೂರಿನ ಯುವತಿ ಧನಲಕ್ಷ್ಮೀ ಅವರು ಇಡೀ ಕರ್ನಾಟಕ ರಾಜ್ಯದಿಂದಲೇ ರಾಷ್ಟ್ರೀಯ ಕಬಡ್ಡಿ ತಂಡವನ್ನು ಪ್ರತಿನಿಧಿಸುತ್ತಿರುವ ಏಕೈಕ ಆಟಗಾರ್ತಿಯಾಗಿದ್ದಾರೆ. ಈ ಆಯ್ಕೆಯು ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಒಂದು ಹೆಮ್ಮೆಯ ಮೈಲಿಗಲ್ಲನ್ನು ಸ್ಥಾಪಿಸಿದೆ. ಅವರ ಈ ಸಾಧನೆಗೆ ರಾಜ್ಯಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಸುರತ್ಕಲ್ನ ಇಡ್ಯಾ ನಿವಾಸಿ ಸಂಜೀವ ಪೂಜಾರಿಯವರ ಮ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.