ಆಷಾಢ ಮಾಸ ಆರಂಭ: ಆಗಸ್ಟ್ 12ರವರೆಗೆ ಭಕ್ತಿ, ಉಪವಾಸ, ದಾನಧರ್ಮಕ್ಕೆ ವಿಶೇಷ ಮಹತ್ವ ಬೆಂಗಳೂರು: ಹಿಂದೂ ಪಂಚಾಂಗದ ಪ್ರಕಾರ ಪವಿತ್ರ ಆಷಾಢ ಮಾಸ ಆರಂಭವಾಗಿದ್ದು, ಈ ವರ್ಷ ಅದು ಜುಲೈ 15ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಭಕ್ತಿ, ಆಧ್ಯಾತ್ಮಿಕತೆ ಮತ್ತು ಧಾರ್ಮಿಕ ಆಚರಣೆಗಳಿಗೆ ಮೀಸಲಾದ ಈ ತಿಂಗಳು ದೇವರ ಆರಾಧನೆ, ಉಪವಾಸ, ಜಪ-ತಪ ಹಾಗೂ ದಾನಧರ್ಮಕ್ಕೆ ಅತ್ಯಂತ ಶುಭಕರವೆಂದು ಪರಿಗಣಿಸಲಾಗುತ್ತದೆ. ಆಷಾಢ ಮಾಸದಲ್ಲಿ ಶ್ರೀ ಮಹಾವಿಷ್ಣು, ಪರಮಶಿವ ಹಾಗೂ ಆದಿಶಕ್ತಿಯ ಆರಾಧನೆಗೆ ವಿಶೇಷ ಪ್ರಾಮುಖ್ಯತೆ ಇದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ, ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ದಾಖಲೆ ಮೊತ್ತದ ಆದಾಯ ಗಳಿಸಿದೆ. ಈ ವರ್ಷ ದೇವಸ್ಥಾನಕ್ಕೆ ಒಟ್ಟು 167.89 ಕೋಟಿ ರೂಪಾಯಿ ಆದಾಯ ಬಂದಿದ್ದು, ಕಳೆದ ವರ್ಷಕ್ಕಿಂತ 12 ಕೋಟಿ ರೂಪಾಯಿ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ದೇಗುಲವಾಗಿ ಸತತ 15ನೇ ಬಾರಿಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ದೇವಸ್ಥಾನದ ಒಟ್ಟು ಆದಾಯದಲ್ಲಿ ಹರಕೆ ಸೇವೆಗಳಿಂದ 64.08 ಕೋಟಿ ರೂ. ಮತ್ತು ಸ್ಥಿರ ಠೇವಣಿ ಬಡ್ಡಿಯಿಂದ 49.11 ಕೋಟಿ ರೂ. ಸಂಗ್ರಹವಾಗ
ಪುತ್ತೂರು: ಕೆಲಂಬೀರಿ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ 51ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಕೊಡಮಂತಾಯ ದೈವದ ಹಾಗೂ ಶ್ರೀ ಬ್ರಹ್ಮ ಬೈದೆರುಗಳ ನೇಮೋತ್ಸವವು ಮಾರ್ಚ್ 2 ರಿಂದ 5ರವರೆಗೆ ಸಂಭ್ರಮದಿಂದ ನಡೆಯಲಿದೆ. ಫೆಬ್ರವರಿ 15ರಂದು ಆಟೋಟ ಸ್ಪರ್ಧೆಗಳು ಹಾಗೂ ಫೆಬ್ರವರಿ 25ರಂದು ಗೊನೆ ಮುಹೂರ್ತ ನೆರವೇರಲಿದೆ. ಮಾರ್ಚ್ 2ರಂದು ಸ್ಥಳ ಶುದ್ಧಿ ಹೋಮ, ನಾಗಬ್ರಹ್ಮ ತಂಬಿಲ ಹಾಗೂ ಸಾಯಂಕಾಲ ಸತ್ಯನಾರಾಯಣ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಮಾರ್ಚ್ 4ರಂದು ಬೆಳಿಗ್ಗೆ ಕೊಡಮಂತಾಯ ದೈವದ ನೇಮೋತ್ಸವ ಹಾಗೂ ಸಂಜೆ ಬ್ರಹ್ಮ ಬೈದೆರುಗಳ ಭಂಡಾರ ತೆಗೆಯಲಾಗುವುದು. ಈ ವೇಳೆ ಕುಣಿತ ಭಜನೆ,
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.