top of page
News Articles
Sathyapatha News Plus


ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ
ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂನ್ 9, 2026ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಬಿಡುಗಡೆ ಬಳಿಕ ಕಿರುಚಿತ್ರವನ್ನು ವೀಕ್ಷಿಸಿದ ಪೂಜ್ಯ ಹೆಗ್ಗಡೆ ದಂಪತಿಗಳು, ತುಳುನಾಡಿನ ಸಾಂಸ್ಕೃತಿಕ ಪರಂಪರೆ ಮತ್ತು ದೈವ ಆರಾಧನೆಯ ಮಹತ್ವವನ್ನು ಪರಿಣಾಮಕಾರಿಯಾಗಿ ಚಿತ್ರಿಸಿರುವ ಯುವಕರ ಪ್ರಯತ್ನವನ್ನು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಡಿ. ಹ
Jun 111 min read


‘ಬಿಗ್ ಬಾಸ್ ’ ಮನೆಗೆ ನೀವು ಹೋಗ್ಬೇಕಾ.? ಆಡಿಷನ್ ವಿಡಿಯೋ ಮಾಡುವಾಗ ಈ ನಿಯಮಗಳ ಪಾಲನೆ ಕಡ್ಡಾಯ |BIGG BOSS-13
ಬಿಗ್ ಬಾಸ್ ಕನ್ನಡ-13: ಹೊಸ ಸೀಸನ್ಗೆ ಭಾರೀ ಕುತೂಹಲ – ಆಡಿಷನ್ ಪ್ರಕ್ರಿಯೆ ಆರಂಭ ಬೆಂಗಳೂರು: ಕರ್ನಾಟಕದ ಅತಿ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ ಕನ್ನಡ ಮತ್ತೊಮ್ಮೆ ಹೊಸ ಸೀಸನ್ನೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ. ಬಿಗ್ ಬಾಸ್ ಕನ್ನಡ-13 ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಾರಿ ಯಾರು ಸ್ಪರ್ಧಿಗಳಾಗಿ ಭಾಗವಹಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿಗ್ ಬಾಸ್ ಮನೆ ಎಂದರೆ ಕೇವಲ ಮನರಂಜನೆಯಲ್ಲ, ವಿಭಿನ್ನ ವ್ಯಕ್ತಿತ್ವಗಳ ಸಂಧಿ. ಸ್ಪರ್ಧಿಗಳ ನಡುವಿನ ಸ್ನೇಹ, ವೈಮನಸ್ಸು, ತಂತ್ರಗಳು ಹಾಗೂ ಭಾವನಾತ್ಮಕ ಕ್
Jun 101 min read


ಸ್ಯಾಂಡಲ್ವುಡ್ಗೆ ಬಿಗ್ ಶಾಕ್: ಖ್ಯಾತ ನಟ, ‘ಹಿಟ್ಲರ್ ಕಲ್ಯಾಣ’ ಖ್ಯಾತಿಯ ದಿಲೀಪ್ ರಾಜ್ ನಿಧನ
ಸ್ಯಾಂಡಲ್ವುಡ್ನ ಖ್ಯಾತ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ (47) ಇಂದು ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತದೇಹವನ್ನು ಕುಮಾರಸ್ವಾಮಿ ಲೇಔಟ್ನ ಅಪೋಲೊ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ದಿಲೀಪ್ ರಾಜ್ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಸಕ್ರಿಯರಾಗಿದ್ದರು. 'ಹಿಟ್ಲರ್ ಕಲ್ಯಾಣ' ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ಅವರು, ಪುನೀತ್ ರಾಜ್ಕುಮಾರ್ ಅಭಿನಯದ ‘ಮಿಲನ’ ಚಿತ್ರದಲ್ಲಿನ ಖಳನಾಯಕನ ಪಾತ್ರದಿಂದ ಪ್ರಸಿದ್ಧಿ ಪಡೆದಿದ್ದರು. ಇತ್ತೀಚೆ
May 131 min read


ಸು ಫ್ರಮ್ ಸೋ' ನಟನ ಕಲ್ಯಾಣೋತ್ಸವ: ರಶ್ಮಿಕಾ ಜೊತೆ ಸಪ್ತಪದಿ ತುಳಿದ ಜೆಪಿ ತುಮ್ಮಿನಾಡು
ಮಂಗಳೂರು, ಮೇ 6: ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಜೆಪಿ ತುಮ್ಮಿನಾಡು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘಕಾಲದ ಗೆಳತಿ ರಶ್ಮಿಕಾ ಜೊತೆ ಮಂಗಳೂರಿನಲ್ಲಿ ನಡೆದ ಸರಳ ಹಾಗೂ ಸಂಪ್ರದಾಯಬದ್ಧ ಸಮಾರಂಭದಲ್ಲಿ ಸಪ್ತಪದಿ ತುಳಿದರು. ರಾಜ್ ಬಿ ಶೆಟ್ಟಿ ನಿರ್ಮಾಣದ Su From So ಚಿತ್ರದ ಮೂಲಕ ನಿರ್ದೇಶಕ ಹಾಗೂ ನಟನಾಗಿ ಗಮನ ಸೆಳೆದಿದ್ದ ಜೆಪಿ ತುಮ್ಮಿನಾಡು ಅವರ ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರು ಸಾಕ್ಷಿಯಾದರು. ನಟ ಪ್ರಕಾಶ್ ತುಮ್ಮಿನಾಡು ಸೇರಿದಂತೆ ಅನೇಕರು ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳಿಗೆ ಶುಭ ಹಾರೈಸಿದರು. ಕಳೆದ ಎರ
May 61 min read


ಯೂಟ್ಯೂಬ್ನಲ್ಲಿ ಪ್ರಧಾನಿ ಮೋದಿ ಹೊಸ ದಾಖಲೆ
ಪ್ರಧಾನಿ ನರೇಂದ್ರ ಮೋದಿ ಅವರು ಯೂಟ್ಯೂಬ್ನಲ್ಲಿ 30 ಮಿಲಿಯನ್ (3 ಕೋಟಿ) ಸಬ್ಸ್ಕ್ರೈಬರ್ಸ್ ಹೊಂದುವ ಮೂಲಕ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಸಾಧನೆಯೊಂದಿಗೆ ವಿಶ್ವದ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ರಾಜಕೀಯ ನಾಯಕರ ಪಟ್ಟಿಯಲ್ಲಿ ಮೋದಿ ಅಗ್ರಸ್ಥಾನಕ್ಕೇರಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್ಸ್ ಹೊಂದಿರುವ ಮೋದಿ, ಡಿಜಿಟಲ್ ಪ್ಲಾಟ್ಫಾರ್ಮ್ನಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿದ್ದಾರೆ. ಈ ಪಟ್ಟಿಯಲ್ಲಿ ಬ್ರೆಜಿಲ್ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಎರಡನೇ ಸ್ಥಾನದಲ್ಲಿದ್ದರೆ, ಟ್ರಂಪ್ 4 ಮಿಲಿಯ
Mar 31 min read


ಕಡಬದ ‘ಅಧೀರ ನೈಟ್ಸ್’ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಮಿಂಚು
ಕಡಬದಲ್ಲಿ ನಡೆದ ‘ಅಧೀರ ನೈಟ್ಸ್ 2026’ ಕಾರ್ಯಕ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗಮನ ಸೆಳೆದಿದ್ದಾರೆ. ವೇದಿಕೆಯಲ್ಲಿ ಕನ್ನಡ ಮತ್ತು ತುಳು ಭಾಷೆಗಳಲ್ಲಿ ಮಾತನಾಡಿದ ಅವರು ಅಭಿಮಾನಿಗಳ ಮನ ಗೆದ್ದರು. ವಿಶೇಷವಾಗಿ "ಜಿಂಕೆ ಮರಿ" ಹಾಡಿಗೆ ಅವರು ನೀಡಿದ ರಿಯಾಕ್ಷನ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Mar 11 min read


ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ
ಬೇಸಿಗೆಯ ಹಿನ್ನೆಲೆಯಲ್ಲಿ ಕಾಡ್ಗಿಚ್ಚು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರಸಿದ್ಧ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ಚಾರಣವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗವು ಈ ಆದೇಶ ಹೊರಡಿಸಿದ್ದು, ಮುಂದಿನ ಸೂಚನೆಯವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
Feb 61 min read


ರೀಲ್ಸ್ ನಲ್ಲಿ ವೈರಲ್ ಆದ ಲಾರಿ ಕ್ಲೀನರ್ ಅರುಣ್ ಕುತೂಹಲಕಾರಿ ಕಥೆ!
ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ನಲ್ಲಿ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಯುವಕನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಈ ಸ್ಮೈಲಿಂಗ್ ಸ್ಟಾರ್ ಬೇರೆ ಯಾರೂ ಅಲ್ಲ, ತೆಲಂಗಾಣದ ಹಳ್ಳಿಯೊಂದರ ಅರುಣ್ ಎಂಬ ಸಾಮಾನ್ಯ ಯುವಕ. ಲಾರಿ ಕ್ಲೀನರ್ ಆಗಿ ಕೆಲಸ ಮಾಡುವ ಅರುಣ್, ತನ್ನ ಸಹೋದ್ಯೋಗಿ ನೆಹರು ಹೇಳಿದ ಜೋಕ್ ಕೇಳಿ ನಕ್ಕ ಕ್ಷಣವನ್ನು ವಿಡಿಯೋ ಮಾಡಿ ಹಂಚಿಕೊಳ್ಳಲಾಗಿತ್ತು. ಕೇವಲ ಒಂದೂವರೆ ತಿಂಗಳಲ್ಲೇ ಈ ವಿಡಿಯೋ 40 ಮಿಲಿಯನ್ ವೀಕ್ಷಣೆ ಪಡೆದಿದೆ. ಬಡತನದ ಕಾರಣ ನಾಲ್ಕನೇ ತರಗತಿಗೆ ಶಾಲೆ ಬಿಟ್ಟಿದ್ದ ಅರುಣ್, ಈಗ ನೆಹರು ಪ್ರೋತ್ಸಾಹದಿಂದ ಹತ್ತನೇ ತರಗತಿ ಪಾಸಾಗಿದ್ದಾನೆ.
Feb 41 min read


ಉದಯಪುರದಲ್ಲಿ ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ? ಹೋಟೆಲ್ ಸಿದ್ಧತೆಯ ವೀಡಿಯೋ ಲೀಕ್!
ಹೈದರಾಬಾದ್: ಟಾಲಿವುಡ್ನ ಬಹುನಿರೀಕ್ಷಿತ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಂತಿಮವಾಗಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ಸಿನಿಕ್ರಿಯೆ ಪಡೆದಿದೆ. ರಾಜಸ್ಥಾನದ ಉದಯಪುರದಲ್ಲಿರುವ ಐತಿಹಾಸಿಕ 'ಸಿಟಿ ಪ್ಯಾಲೇಸ್' ಹೋಟೆಲ್ನಲ್ಲಿ ಇವರ ಮದುವೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಐದಾರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಕಳೆದ ವರ್ಷವೇ ವಿಜಯ್ ನಿವಾಸದಲ್ಲಿ ಅತ್ಯಂತ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂಬ ಮಾತುಗಳು ಈಗ ದಟ್ಟವಾಗಿವೆ. ಮದುವೆಯ ವಿಚಾರವ
Feb 21 min read


ಫಿಲಂ ಚೇಂಬರ್ ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆ: ಭರ್ಜರಿ ಗೆಲುವು
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (ಫಿಲಂ ಚೇಂಬರ್) ಪ್ರತಿಷ್ಠಿತ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಭಾ.ಮಾ ಹರೀಶ್ ಅವರ ವಿರುದ್ಧ 170 ಮತಗಳ ಬೃಹತ್ ಅಂತರದಿಂದ ಗೆಲುವು ದಾಖಲಿಸುವ ಮೂಲಕ ಸ್ಯಾಂಡಲ್ವುಡ್ನ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚಲಾವಣೆಯಾದ ಒಟ್ಟು 813 ಮತಗಳ ಪೈಕಿ ಜಯಮಾಲಾ ಅವರು 512 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಎದುರಾಳಿ ಅಭ್ಯರ್ಥಿ ಭಾ.ಮಾ ಹರೀಶ್ ಅವರು ಕೇವಲ 334 ಮತಗಳನ್ನು ಪಡ
Feb 11 min read


ಗಾಯಕ ಅರಿಜಿತ್ ಸಿಂಗ್ ನಿವೃತ್ತಿ ಘೋಷಣೆ: ಸಂಗೀತ ಲೋಕಕ್ಕೆ ದಿಢೀರ್ ಶಾಕ್!
ಭಾರತೀಯ ಸಂಗೀತ ಲೋಕದ ಧ್ರುವತಾರೆ, ಸುಮಧುರ ಧ್ವನಿಯ ಗಾಯಕ ಅರಿಜಿತ್ ಸಿಂಗ್ ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಭಾರಿ ಅಚ್ಚರಿ ನೀಡಿದ್ದಾರೆ. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಅವಕಾಶಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನಾನು ಈ ವೃತ್ತಿಜೀವನವನ್ನು ಇಲ್ಲಿಗೆ ಅಂತ್ಯಗೊಳಿಸುತ್ತಿದ್ದೇನೆ. ಇದೊಂದು ಅದ್ಭುತ ಪ್ರಯಾಣವಾಗಿತ್ತು" ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ. ಅರಿಜಿತ್ ಸಿಂಗ್ ಇಂದು ಭಾರತೀಯ ಸಂಗೀತ ಚಿತ್ರೋದ್
Jan 281 min read


ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ
ತಮ್ಮ ವಿಶಿಷ್ಟ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ (ಆಶಾ ಪಂಡಿತ್) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಡಿಜಿಟಲ್ ಲೋಕದ ಉದಯೋನ್ಮುಖ ಪ್ರತಿಭೆಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
Jan 231 min read


ಇನ್ಸ್ಟಾಗ್ರಾಮ್ ವೈರಲ್ ಸ್ಟಾರ್ ಆಶಾ ಪಂಡಿತ್ ಇನ್ನಿಲ್ಲ
ತಮ್ಮ ವಿಶಿಷ್ಟ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅತೀ ಕಡಿಮೆ ಅವಧಿಯಲ್ಲಿ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ (ಆಶಾ ಪಂಡಿತ್) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಹಠಾತ್ ಸಾವು ಅಭಿಮಾನಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಡಿಜಿಟಲ್ ಲೋಕದ ಉದಯೋನ್ಮುಖ ಪ್ರತಿಭೆಯನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.
Jan 231 min read


ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ 'ಗಿಲ್ಲಿ' ನಟ: ಕಾವೇರಿ ನಿವಾಸದಲ್ಲಿ ಸನ್ಮಾನ
ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಮುಗಿದ ನಂತರವೂ 'ಗಿಲ್ಲಿ' ನಟನ ಜನಪ್ರಿಯತೆ ಕುಗ್ಗಿಲ್ಲ. ಹೋದ ಕಡೆಯೆಲ್ಲಾ ಅಭಿಮಾನಿಗಳ ಪ್ರೀತಿ ಹಾಗೂ ಸನ್ಮಾನಗಳಿಗೆ ಪಾತ್ರರಾಗುತ್ತಿರುವ ನಟ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ನಗರದ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ, ಸಿಎಂ ಅವರು ನಟನಿಗೆ ಗಂಧದ ಹಾರ ಹಾಕಿ ಆತ್ಮೀಯವಾಗಿ ಸನ್ಮಾನಿಸಿದರು. ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿದ ಸಿದ್ದರಾಮಯ್ಯ, ಅವರ ಮುಂದಿನ ವೃತ್ತಿಜೀವನಕ್ಕೆ ಶುಭ ಹಾರೈಸಿದರು. ಎಂದಿನಂತೆ ಸರಳ ಶರ್ಟ್ ಧರಿಸಿದ್ದ ಗಿಲ್ಲಿ ನಟ ಸಿಎಂ ಅವರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನ
Jan 221 min read


ಬಿಗ್ ಬಾಸ್ ಕನ್ನಡ ಸೀಸನ್ 12: ಹಳ್ಳಿ ಹೈದ 'ಗಿಲ್ಲಿ ನಟರಾಜ್' ಮುಡಿಗೆ ವಿಜಯದ ಪಟ್ಟ!
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12' ಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಕಳೆದ ಹಲವು ವಾರಗಳಿಂದ ಕುತೂಹಲ ಕೆರಳಿಸಿದ್ದ ಗ್ರ್ಯಾಂಡ್ ಫಿನಾಲೆಯಲ್ಲಿ, ಕನ್ನಡಿಗರ ಮನಗೆದ್ದಿದ್ದ 'ಹಳ್ಳಿ ಹೈದ' ಗಿಲ್ಲಿ ನಟರಾಜ್ ಅಂತಿಮವಾಗಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಬಿಡದಿಯ ಬಿಗ್ ಬಾಸ್ ಮನೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ನಟರಾಜ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಇತಿಹಾಸ ಬರೆದಿದ್ದಾರೆ. ಇನ್ನು ಮನೆಯ ಪ್ರಬಲ ಸ್ಪರ್ಧಿಯಾಗಿದ್ದ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಬಾರಿಯ ಫಿನಾಲೆಯಲ್ಲಿ ಗಿಲ್ಲಿ ನಟರಾಜ್, ಅ
Jan 191 min read


ಹೊಸ ವರ್ಷಾಚರಣೆ: ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ
ಮಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಶಾಂತಿ, ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ಆಚರಿಸುವಂತೆ ಪೊಲೀಸ್ ಇಲಾಖೆ ಸ್ಪಷ್ಟ ಆದೇಶಗಳನ್ನು ಹೊರಡಿಸಿದೆ. ಕಾರ್ಯಕ್ರಮಗಳ ಆಯೋಜಕರು ಹಾಗೂ ಸಾರ್ವಜನಿಕರು ಕೆಳಕಂಡ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ. ಮುಖ್ಯ ಸೂಚನೆಗಳು: ಅನುಮತಿ ಇಲ್ಲದೆ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಂಭ್ರಮಾಚರಣೆ ನಡೆಸಬೇಕು. ಅತೀವೇಗ ಚಾಲನೆ, ವೀಲಿಂಗ್, ಅಸಭ್ಯ ವರ್ತನೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಗರಾದ್ಯಂತ ಬಂದೋಬಸ್ತ್ ಕರ್ತವ್ಯ ಬಲಪಡಿಸಲಾಗಿದ್ದು, ಪಿ
Dec 31, 20251 min read


ನಟನೆಗೆ ದಳಪತಿ ವಿಜಯ್ ಗುಡ್ಬೈ: ಸಿನಿಪಯಣ ಮುಗಿಸಿ ರಾಜಕೀಯದತ್ತ ಸಂಪೂರ್ಣ ಚಿತ್ತ
ಚೆನ್ನೈ: ತಮಿಳು ಚಿತ್ರರಂಗದ ಅಪ್ರತಿಮ ನಟ, ಸೂಪರ್ಸ್ಟಾರ್ ದಳಪತಿ ವಿಜಯ್ ಅವರು ತಮ್ಮ 33 ವರ್ಷಗಳ ಸುದೀರ್ಘ ನಟನಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಲೇಷ್ಯಾದಲ್ಲಿ ನಡೆದ ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ತಾವು ಬಣ್ಣದ ಲೋಕದಿಂದ ದೂರ ಸರಿದು ಸಂಪೂರ್ಣವಾಗಿ ರಾಜಕೀಯ ಜೀವನದಲ್ಲಿ ತೊಡಗಿಸಿಕೊಳ್ಳುವುದಾಗಿ ಭಾವುಕರಾಗಿ ತಿಳಿಸಿದರು. "ನಾನು ಮರಳಿನಲ್ಲಿ ಸಣ್ಣ ಮನೆ ಕಟ್ಟಲು ಬಂದವನು, ಆದರೆ ನೀವು ನನಗೆ ಅರಮನೆ ಕಟ್ಟಿಕೊಟ್ಟಿದ್ದೀರಿ" ಎಂದು ಅಭಿಮಾನಿಗಳ ಪ್ರೀತಿಗೆ ವಿಜಯ್ ಕೃತಜ್ಞತೆ ಸಲ್ಲಿಸಿದರು. 1992ರಲ್ಲಿ ನಾ
Dec 28, 20251 min read


ಪ್ರಧಾನಿ ಮೋದಿ ಜೀವನಾಧಾರಿತ 'ಮಾ ವಂದೇ' ಚಿತ್ರೀಕರಣ ಆರಂಭ: ಉನ್ನಿ ಮುಕುಂದನ್ ಮೋದಿಯಾಗಿ ಅಬ್ಬರ!
ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಗಾಥೆಯನ್ನು ಬೆಳ್ಳಿತೆರೆಯ ಮೇಲೆ ತರಲು ಸಿದ್ಧವಾಗಿರುವ 'ಮಾ ವಂದೇ' (Maa Vande) ಸಿನಿಮಾದ ಚಿತ್ರೀಕರಣವು ಕೇರಳದಲ್ಲಿ ಭಾನುವಾರ ಅತ್ಯಂತ ವೈಭವಯುತವಾಗಿ ಹಾಗೂ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳೊಂದಿಗೆ ಚಾಲನೆ ಪಡೆದುಕೊಂಡಿದೆ. ಸ್ಟಾರ್ ತಾರಾಗಣ ಮತ್ತು ತಾಂತ್ರಿಕ ತಂಡ: ಈ ಚಿತ್ರದಲ್ಲಿ ಮಲಯಾಳಂನ ಖ್ಯಾತ ನಟ ಉನ್ನಿ ಮುಕುಂದನ್ ಅವರು ಪ್ರಧಾನಿ ಮೋದಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗು ನಿರ್ದೇಶಕ ಕ್ರಾಂತಿ ಕುಮಾರ್ ಸಿ.ಎಚ್. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಷ್ಟೇ ಅಲ್ಲ
Dec 23, 20251 min read


ಜೈಲಿನಲ್ಲಿದ್ದರೂ ದರ್ಶನ್ 'ಡೆವಿಲ್' ಸಿನಿಮಾಕ್ಕೆ ಭರ್ಜರಿ ಓಪನಿಂಗ್: ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ
ಚಿತ್ರದುರ್ಗದ ನಿವಾಸಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ಬಳ್ಳಾರಿ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶ ಕಳುಹಿಸಿ, ತಾವು ನಟಿಸಿರುವ ಬಹುನಿರೀಕ್ಷಿತ 'ಡೆವಿಲ್' ಚಿತ್ರವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿಕೊಂಡಿದ್ದರು. ಅವರ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ದೌಡಾಯಿಸಿದ್ದಾರೆ. ಬುಧವಾರ (ಡಿಸೆಂಬರ್ 10) ಬಿಡುಗಡೆಯಾದ ಈ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 6.30 ರಿಂದಲೇ ಪ್ರದರ್ಶನಗಳು ಪ್
Dec 11, 20251 min read


ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ನಿಂದ ಸಹ ಕೈದಿಗಳಿಗೆ ಕಿರುಕುಳ ಆರೋಪ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅವರು ತಮ್ಮ ಸಹ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ದರ್ಶನ್ ಜೈಲು ಸೇರಿದಾಗಿನಿಂದ ಜೈಲಿನಲ್ಲಿ ಕಠಿಣ ನಿಯಮಗಳು ಜಾರಿಯಲ್ಲಿದ್ದು, ಇತ್ತೀಚೆಗೆ ಜೈಲಿನ ಪಾರ್ಟಿ ವಿಡಿಯೋ ವೈರಲ್ ಆದ ನಂತರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ನೇಮಕಗೊಂಡ ನಂತರ, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ಗಳನ್ನು ಜಾರಿಗೆ ತಂದಿದ್ದಾರೆ. ಜೈಲಿನಲ್ಲ
Dec 8, 20251 min read
Archive
bottom of page



