ಸುಳ್ಯ: (ಅಕ್ಟೋಬರ್ 28) ಸುಳ್ಯ ತಾಲೂಕಿನ ದುಗಲಡ್ಕದ ಕೇಶವ ಪೂಜಾರಿ ಅವರ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಜಟ್ಟಿಪಳ್ಳದ ಕಾನತ್ತಿಲ ಬಳಿಯಿರುವ ಬಾಡಿಗೆ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೀಕ್ಷಿತ್ ಅವರು ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಕಾಲೇಜಿನಲ್ಲಿ ಕ್ಲಾಸ್ ಟೆಸ್ಟ್ ಅಟೆಂಡ್ ಮಾಡಿದ್ದ ವೀಕ್ಷಿತ್, ಸಂಜೆ ಎಂದಿನಂತೆ ಕೆಲಸದ ಸ್ಥಳದಿಂದ ತಾಯಿಯನ್ನು ಕರೆದುಕೊಂಡು ಬರಲು ಹೋಗಿಲ್ಲ. ಮಗನ ಫೋನ್ ಸ್ವೀಕರಿಸದ ಕಾರಣ, ತಾಯಿ ಪದ್ಮನಿಯವರು
ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ? ಕರಾವಳಿ ಸಂಸ್ಕೃತಿಯ ಜೀವಾಳವಾದ ದೈವಾರಾಧನೆಯನ್ನು ಕೆಲವರು ಮನರಂಜನೆಗಾಗಿ ದುರುಪಯೋಗ ಪಡಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂತಾರ ಚಿತ್ರ ಬಿಡುಗಡೆಯಾದ ಬಳಿಕ ದೈವದ ವೇಷಭೂಷಣ, ಕೂಗು-ಅರಚಾಟ ಹಾಗೂ ನೃತ್ಯ ಶೈಲಿಯನ್ನು ಅನುಕರಿಸುತ್ತಾ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಾಕುತ್ತಿರುವುದು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಾಗಿ ಅನೇಕ ದೈವ ನರ್ತಕರು ಹಾಗೂ ದೈವಾರಾಧಕರು ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂತಾರ ಚಿತ್ರದ ಕುರಿತು ಕೂಡ ಕ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.