ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ನರಸಿಂಗ್ಲಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಎಂಬುವವರನ್ನು ಅವರು ಮಲಗಿದ್ದ ಗ್ಯಾರೇಜ್ ಒಳಗೇ ಸುಟ್ಟು ಹಾಕಿರುವ ಭೀಕರ ಘಟನೆ ನಡೆದಿದೆ. ಮೂಲತಃ ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದವರಾದ ಚಂಚಲ್, ಕೆಲಸದ ನಿಮಿತ್ತ ನರಸಿಂಗ್ಲಿಯಲ್ಲಿ ವಾಸವಿದ್ದರು. ಇಡೀ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಪುತ್ರನನ್ನೇ ಕಳೆದುಕೊಂಡ ಕುಟುಂಬ ಈಗ ಬೀದಿಗೆ ಬಿದ್ದಂತಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾ
ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಗಳು ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಹಿಂದೂಗಳನ್ನು ಹತ್ಯೆ ಮಾಡಲಾಗಿದೆ. ತಾಜಾ ಘಟನೆಯಲ್ಲಿ ನರಸಿಂಗ್ಲಿ ಜಿಲ್ಲೆಯ ದಿನಸಿ ಅಂಗಡಿ ಮಾಲೀಕ ಮೋನಿ ಚಕ್ರವರ್ತಿ ಎಂಬುವವರನ್ನು ಕಿಡಿಗೇಡಿಗಳು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಸೋಮವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಅಂಗಡಿಯಲ್ಲಿದ್ದ ಮೋನಿ ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇದಕ್ಕೂ ಕೆಲವು ಗಂಟೆಗಳ ಮೊದಲು ಜಶೋರ್ ಜಿಲ್ಲೆಯ
ಸಹಪಾಠಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಯ ಮೇಲೆ ಇಬ್ಬರು ವ್ಯಕ್ತಿಗಳು ಕೋಮು ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ವಿವಾದದ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ನವೆಂಬರ್ 6 ರಂದು ಬೆಳಿಗ್ಗೆ, ಪದವಿ ಪಡೆಯುತ್ತಿರುವ ದೂರುದಾರ ವಿದ್ಯಾರ್ಥಿಯು ತಮ್ಮ ಒಂಬತ್ತು ಮಂದಿ ಸಹಪಾಠಿಗಳೊಂದಿಗೆ ಪೆರಿಯಡ್ಕದಲ್ಲಿರುವ ತನ್ನ ಅನಾರೋಗ್ಯ ಪೀಡಿತ ಸಹಪಾಠಿಯನ್ನು ಭೇಟಿ ಮಾಡಲು ಹೋಗಿದ್ದರು. ಈ ವೇಳೆ ಪೆರಿಯಡ್ಕ ಪ್ರದೇಶದಲ್ಲಿ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.