ಧಾರವಾಡ: ಗಾಂಜಾ ಸೇವನೆ ಆರೋಪ ಹಾಗೂ ಪೊಲೀಸರ ಕಿರುಕುಳದ ಭೀತಿಯಿಂದ ಬಿಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಆದಿತ್ಯ ಎಂದು ಗುರುತಿಸಲಾಗಿದೆ. ಆತ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಗಾಂಜಾ ಸೇವನೆ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಒಟ್ಟು 10 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆದಿತ್ಯನಿಗೂ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಆಗಿತ್ತು. ನಂತರ ವಿಚಾರಣೆ ಪೂರ್ಣಗೊಳಿಸಿ ಪೊಲೀಸರು ಅವನನ್ನು ಬಿಡುಗಡೆ ಮಾಡಿದ್ದರು. ಆದರೆ ಮನೆಗ
ದಕ್ಷಿಣ ಮುಂಬೈನಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಊಟದ ನಂತರ ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 25ರಂದು ಜೆಜೆ ಮಾರ್ಗ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಭೋಜನ ನಡೆದಿತ್ತು. ಈ ಸಂದರ್ಭದಲ್ಲಿ ಅಬ್ದುಲ್ಲಾ (40), ಅವರ ಪತ್ನಿ ನಸ್ರೀನ್ (35), ಪುತ್ರಿಯರಾದ ಜೈನಾಬ್ (13) ಮತ್ತು ಆಯೇಷಾ (16) ಸೇರಿದಂತೆ ಒಟ್ಟು ಒಂಬತ್ತು ಮಂದಿ ಚಿಕನ್ ಪುಲಾವ್ ಸೇವಿಸಿದ್ದರು. ಭೋಜನದ ಬಳಿಕ ಅಬ್ದುಲ್ಲಾ ಕುಟುಂಬ ಮನೆಗೆ ಮರಳಿ ಕಲ್ಲಂಗಡಿ ಸೇವಿಸಿದೆ. ಕೆಲವು ಸಮಯದ ನಂತರ ನಾಲ್ವರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ
ಖ್ಯಾತ ಉದ್ಯಮಿ ಮತ್ತು ತಿರುವೈಲು ಗುತ್ತು ಮನೆತನದ ನವೀನ್ ಚಂದ್ರ ಆಳ್ವ ಅವರ ಪುತ್ರ, ಯುವ ಉದ್ಯಮಿ ಅಭಿಷೇಕ್ ಆಳ್ವ ಅವರು ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯ ಘಟನೆ ನಡೆದಿದೆ. ಮೃತ ಯುವಕನನ್ನು ಅಭಿಷೇಕ್ ಆಳ್ವ (ವಯಸ್ಸು ತಿಳಿದುಬಂದಿಲ್ಲ) ಎಂದು ಗುರುತಿಸಲಾಗಿದೆ. ಈ ಅನಿರೀಕ್ಷಿತ ಘಟನೆಯು ಉದ್ಯಮ ವಲಯ ಮತ್ತು ಅವರ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಘಟನೆಯು ನವೆಂಬರ್ 6 ರಂದು ಮಧ್ಯಾಹ್ನದ ವೇಳೆಗೆ ನಡೆದಿದೆ ಎಂದು ತಿಳಿದುಬಂದಿದೆ. ಆ ದಿನ ಬಪ್ಪನಾಡು ಸೇತುವೆ ಸಮೀಪದಲ್ಲಿ ಅಭಿಷೇಕ್ ಆಳ್ವ ಅವರಿಗೆ ಸಂಬಂಧಿಸಿದ ಕಾರು ಪತ್ತೆಯಾ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.