ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್ನಲ್ಲಿ ಇರಿಸಿರುವುದು ತಿಳಿದುಬಂದಿದೆ. ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್ಪಿ
ಗೋವಾದಲ್ಲಿ ಇತ್ತೀಚೆಗೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ ಅಧ್ಯಾಯ 1' ಚಿತ್ರದ ದೈವದ ಪಾತ್ರವನ್ನು ತಮಾಷೆಯಾಗಿ ಅನುಕರಣೆ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ರಣವೀರ್ ಸಿಂಗ್ ಅವರು ದೈವದ ಪಾತ್ರವನ್ನು 'ಹೆಣ್ಣು ದೆವ್ವ' ಎಂದು ಉಲ್ಲೇಖಿಸಿ ಟೀಕೆಗೆ ಗುರಿಯಾಗಿದ್ದರು. ಕರಾವಳಿ ಪ್ರದೇಶದ ಹಲವರು ಈ ಹೇಳಿಕೆ ಮತ್ತು ಅನುಕರಣೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು, ನಟನು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ವ್ಯಾಪಕವಾಗಿ ಆಗ್ರಹಿಸಿದ್ದರು. ಈ ವಿವಾದವು ಹಿಂದೂ ಸಮುದಾಯದ ಭಾವ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.