ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ಸಲ್ಲಿಸಿ, ಒಬ್ಬ ಆರೋಪಿಗೆ ಜಾಮೀನು ದೊರಕಿಸುವಂತೆ ವಂಚನೆ ನಡೆಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪುತ್ತೂರು ನಿವಾಸಿಯೊಬ್ಬರ ಒಡೆತನದ ಜಮೀನಿನ ಆರ್ಟಿಸಿ (ಕಂದಾಯ ದಾಖಲೆ) ಅನ್ನು ತನ್ನ ಸ್ವಂತ ಜಮೀನಿನ ದಾಖಲೆ ಎಂದು ನಂಬಿಸಿ, ಮಂಗಳೂರಿನ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಆರೋಪಿಗೆ ಜಾಮೀನು ಕೊಡಿಸುವಲ್ಲಿ ಈ ವ್ಯಕ್ತಿ ಯಶಸ್ವಿಯಾಗಿದ್ದ. ಈ ವಂಚನೆ ಕುರಿತು ಉಪ್ಪಿನಂಗಡಿ ಪ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.