ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ 'ಮಹಾನಟಿ ಸೀಸನ್ 2' ರ ವಿಜೇತರಾಗಿ ಮಂಗಳೂರಿನ ಪ್ರತಿಭೆ ವಂಶಿ ರತ್ನಾಕರ್ ಹೊರಹೊಮ್ಮಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ತಮ್ಮ ನಟನಾ ಸಾಮರ್ಥ್ಯವನ್ನು ಪ್ರದರ್ಶಿಸುತ್ತಾ ಬಂದಿದ್ದ ವಂಶಿ, ಅಂತಿಮವಾಗಿ ಮಹಾನಟಿ ಪಟ್ಟವನ್ನು ತಮ್ಮದಾಗಿಸಿಕೊಂಡರು. ಅವರಿಗೆ ವೈಟ್ಗೋಲ್ಡ್ ವತಿಯಿಂದ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಬಹುಮಾನವಾಗಿ ನೀಡಲಾಗಿದೆ. ಬೆಳಗಾವಿಯ ವರ್ಷಾ ಡಿಗ್ರಜೆ ಅವರು ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ, ಮೈಸೂರಿನ ಶ್ರೀಯಾ ಅಗಮ್ಯ ಅವರು ಎರಡನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ವರ್ಷಾ ಡಿಗ್ರಜೆ ಅವರಿಗೆ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.