ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್ನಲ್ಲಿ ಇರಿಸಿರುವುದು ತಿಳಿದುಬಂದಿದೆ. ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್ಪಿ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.