ಬಲ್ನಾಡಿನ ಪಾಲೆಚ್ಚಾರ್ ಎಂಬಲ್ಲಿ ಕಳ್ಳರು ಮನೆಯೊಂದರ ಬೀಗ ಒಡೆದು ನುಗ್ಗಿ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳವು ಮಾಡಿದ ಘಟನೆ ವರದಿಯಾಗಿದೆ. ಈ ಕುರಿತು ಮನೆಯಲ್ಲಿ ವಾಸವಿದ್ದ ಉಮಾವತಿ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಕಳುವಾದ ಸಾಮಾನುಗಳ ಒಟ್ಟು ಮೌಲ್ಯದ ಕುರಿತು ತನಿಖೆ ನಡೆಯುತ್ತಿದ್ದು, ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಕುದ್ದುಪದವಿನಲ್ಲಿರುವ ಅಂಗನವಾಡಿಯ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಮಾವತಿ ಅವರು, ಕುದ್ದುಪದವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಪಾಲೆಚ್ಚಾರ್ನಲ್ಲಿರುವ ತಮ್
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.