ಬಾಲಿವುಡ್ ನಟ ರಣವೀರ್ ಸಿಂಗ್ ಅವರು 'ಕಾಂತಾರ' (Kantara) ಸಿನಿಮಾದಲ್ಲಿ ಬರುವ ತುಳುನಾಡಿನ ದೈವದ ಕುರಿತು ನೀಡಿದ ಹೇಳಿಕೆ ಮತ್ತು ಮಾಡಿದ ಅನುಕರಣೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ನಿರೂಪಕರಾಗಿದ್ದ ರಣವೀರ್ ಸಿಂಗ್, ನಟ-ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ಅಭಿನಯವನ್ನು ಹೊಗಳುವ ಭರದಲ್ಲಿ ದೈವವನ್ನು 'ಹೆಣ್ಣು ದೆವ್ವ' (Lady Ghost) ಎಂದು ಉಲ್ಲೇಖಿಸಿ ಅಪಹಾಸ್ಯ ಮಾಡಿದ್ದಾರೆ ಎನ್ನಲಾಗಿದೆ. ಅವರ ಈ ನಡೆಯು ದೈವಾರಾಧಕರ ಮತ್ತು ಸೋಷಿಯಲ್ ಮೀಡಿಯಾ ಬಳಕೆದಾರರ ಕೆಂಗಣ್ಣಿಗೆ ಗುರಿಯಾಗಿದ್ದು, ತುಳುನಾಡಿನ ಧಾರ್ಮಿಕ ಮತ್ತು
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.