ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ
ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ? ಕರಾವಳಿ ಸಂಸ್ಕೃತಿಯ ಜೀವಾಳವಾದ ದೈವಾರಾಧನೆಯನ್ನು ಕೆಲವರು ಮನರಂಜನೆಗಾಗಿ ದುರುಪಯೋಗ ಪಡಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂತಾರ ಚಿತ್ರ ಬಿಡುಗಡೆಯಾದ ಬಳಿಕ ದೈವದ ವೇಷಭೂಷಣ, ಕೂಗು-ಅರಚಾಟ ಹಾಗೂ ನೃತ್ಯ ಶೈಲಿಯನ್ನು ಅನುಕರಿಸುತ್ತಾ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಾಕುತ್ತಿರುವುದು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಾಗಿ ಅನೇಕ ದೈವ ನರ್ತಕರು ಹಾಗೂ ದೈವಾರಾಧಕರು ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂತಾರ ಚಿತ್ರದ ಕುರಿತು ಕೂಡ ಕ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.