top of page
News Articles
Sathyapatha News Plus




ಗ್ರಾಹಕರಿಗೆ ಬಿಗ್ ಶಾಕ್: ಅಕ್ಕಿ ದರ ದಿಢೀರ್ ಏರಿಕೆ, ಕ್ವಿಂಟಲ್ಗೆ ₹1,000ವರೆಗೆ ಹೆಚ್ಚಳ!
ರಾಜ್ಯದಲ್ಲಿ ಮಳೆ ಕೊರತೆ, ಭತ್ತದ ಇಳುವರಿ ಕುಸಿತ ಹಾಗೂ ಅಕ್ಕಿ ಗಿರಣಿಗಳಲ್ಲಿನ ದಾಸ್ತಾನು ಕೊರತೆಯ ಪರಿಣಾಮ ಅಕ್ಕಿ ದರ ದಿಢೀರ್ ಏರಿಕೆಯಾಗಿದೆ. ಹಲವು ವಿಧದ ಅಕ್ಕಿಯ ಬೆಲೆ ಕ್ವಿಂಟಲ್ಗೆ ಸರಾಸರಿ ₹1,000ವರೆಗೆ ಹೆಚ್ಚಳವಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಮಳೆ ಕೊರತೆ, ಇಳುವರಿ ಕುಸಿತದಿಂದ ಅಕ್ಕಿ ಬೆಲೆ ಏರಿಕೆ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭತ್ತದ ಬೆಳೆಗೆ ಹೊಡೆತ ಬಿದ್ದಿದೆ. ಸಮರ್ಪಕವಾಗಿ ಬಿತ್ತನೆ ನಡೆಯದಿರುವುದು, ಜಲಾಶಯಗಳಲ್ಲಿ ನೀರಿನ ಕೊರತೆ ಹಾಗೂ ಕಾಲುವೆಗಳ ಮೂಲಕ ನೀರು ಹರಿಸಲು ಸಾಧ್ಯವಾಗದಿರುವುದರಿಂದ ಹಲವು ಪ್ರದೇಶಗಳಲ್ಲಿ ಭತ್ತದ ಬೆಳೆ ಕುಂಠಿತ
4 days ago1 min read


ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ
ಕರ್ನಾಟಕದ 90,000 ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ; ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ಯುವಜನತೆಗೆ ರಾಜ್ಯ ಸರ್ಕಾರ ಮಹತ್ವದ ಅವಕಾಶವೊಂದನ್ನು ಕಲ್ಪಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ರಾಜ್ಯದ ಸುಮಾರು 90,000 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಆನ್ಲೈನ್ ತರಬೇತಿ ನೀಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಅಂದಾಜು 9 ಕೋಟಿ ರೂ. ವೆಚ್ಚವಾಗಲಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಖಾಸಗಿ ತರಬೇತಿ ಕೇಂದ್ರಗಳ ದುಬಾರಿ ಶುಲ್ಕದ ಹೊರೆಯಿಂ
Sep 82 min read


ವಸತಿ ರಹಿತರಿಗೆ ಗುಡ್ನ್ಯೂಸ್: ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆಗೆ ಸರ್ಕಾರ ಸಿದ್ಧತೆ
ಬೆಂಗಳೂರು: ರಾಜ್ಯದ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ಒದಗಿಸುವ ಚುನಾವಣಾ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ನಿವೇಶನಗಳ ರಚನೆಗೆ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಿದೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಮೂಲಕ ನಿರ್ದೇಶನ ನೀಡಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 30×40, ನಗರದಲ್ಲಿ 20×30 ಅಡಿ ನಿವೇಶನ ಸರ್ಕಾರದ
Aug 181 min read


ಭಾರತದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ!
ಭಾರತದ ವಾಣಿಜ್ಯ ಬಾಹ್ಯಾಕಾಶ ಯುಗಕ್ಕೆ ಚಾಲನೆ: ಸ್ಕೈರೂಟ್ ಏರೋಸ್ಪೇಸ್ನ ‘ವಿಕ್ರಮ್-1’ ಯಶಸ್ವಿ ಉಡಾವಣೆ ನವದೆಹಲಿ: ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿದ ‘ವಿಕ್ರಮ್-1’ ರಾಕೆಟ್ ಇಂದು ಮಧ್ಯಾಹ್ನ 12:05ಕ್ಕೆ ಶ್ರೀಹರಿಕೋಟಾದ **ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ (SHAR)**ದ ಮೊದಲ ಉಡಾವಣಾ ವೇದಿಕೆಯಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಉಡಾವಣೆಯೊಂದಿಗೆ ಭಾರತದ ವಾಣಿಜ್ಯ ಬಾಹ್ಯಾಕಾಶ ಯುಗಕ್ಕೆ ಅಧಿಕೃತ ಚಾಲನೆ ದೊರೆತಂತಾಗಿದೆ. ಖಾಸಗಿ ಸಂಸ್ಥೆಯೊಂದು ಅಭಿವೃದ್ಧಿಪಡಿಸಿದ ಉಡಾವಣಾ ವಾಹಕದ ಈ ಸಾಧನೆ ದೇಶದ ಬಾಹ್ಯಾ
Jul 181 min read


ಕಡಬ: ನೇಣಿಗೆ ಕೊರಳೊಡ್ಡಿದ 14ರ ಬಾಲಕ
ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದ ಗಗನ್ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ . ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ
Nov 6, 20251 min read


ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ?
ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ? ಕರಾವಳಿ ಸಂಸ್ಕೃತಿಯ ಜೀವಾಳವಾದ ದೈವಾರಾಧನೆಯನ್ನು ಕೆಲವರು ಮನರಂಜನೆಗಾಗಿ ದುರುಪಯೋಗ ಪಡಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂತಾರ ಚಿತ್ರ ಬಿಡುಗಡೆಯಾದ ಬಳಿಕ ದೈವದ ವೇಷಭೂಷಣ, ಕೂಗು-ಅರಚಾಟ ಹಾಗೂ ನೃತ್ಯ ಶೈಲಿಯನ್ನು ಅನುಕರಿಸುತ್ತಾ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಾಕುತ್ತಿರುವುದು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಾಗಿ ಅನೇಕ ದೈವ ನರ್ತಕರು ಹಾಗೂ ದೈವಾರಾಧಕರು ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂತಾರ ಚಿತ್ರದ ಕುರಿತು ಕೂಡ ಕ
Oct 17, 20251 min read
Archive
bottom of page





