top of page
News Articles
Sathyapatha News Plus


ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ 'ಮುಟ್ಟಿನ ಕಪ್' ವಿತರಣೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಬೆಂಗಳೂರು: ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಆಯ್ದ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದ 'ಮುಟ್ಟಿನ ಕಪ್' ವಿತರಣಾ ಯೋಜನೆಯು ಅಭೂತಪೂರ್ವ ಯಶಸ್ಸು ಕಂಡ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈಗ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಅಧಿಕೃತವಾಗಿ ನಿರ್ಧರಿಸಿದೆ. ಈ ಹೊಸ ಕ್ರಮವು ವಿದ್ಯಾರ್ಥಿನಿಯರಿಗೆ ಮುಟ್ಟಿನ ಸಮಯದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿವಾರಿಸುವುದಲ್ಲದೆ, ಪರಿಸರ ಸ್ನೇಹಿ ನೈರ್ಮಲ್ಯ ವ್ಯವಸ್ಥೆಯನ್ನು ಉತ
Jan 71 min read


ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಪ್ರಕಟ
ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಸೀಸನಲ್ ಫ್ಲೂ (Seasonal Flu) ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಡಿಸೆಂಬರ್ನಿಂದ ಮಾರ್ಚ್ ಅವಧಿಯಲ್ಲಿ ಈ ಸೋಂಕು ಉಲ್ಬಣಿಸುವ ಸಾಧ್ಯತೆ ಇರುವುದರಿಂದ ರಾಜ್ಯ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಅಲರ್ಟ್ ಆಗಿರುವಂತೆ ಸೂಚಿಸಲಾಗಿದ್ದು, ಪ್ರಯೋಗಾಲಯಗಳಲ್ಲಿ ಅಗತ್ಯ ಟೆಸ್ಟಿಂಗ್ ಕಿಟ್ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಹಾಗೂ ನಿರಂತರ ಮಾನಿಟರಿಂಗ್ ನಡೆಸಲು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಈ ಸೋಂಕ
Dec 22, 20251 min read


ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕ ವದಂತಿ: ಆತಂಕ ಬೇಡ ಎಂದು ಎಫ್ಎಸ್ಎಸ್ಎಐ (FSSAI) ಸ್ಪಷ್ಟನೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ಕಾರಕ ರಾಸಾಯನಿಕಗಳಿವೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದವು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕವನ್ನು ದೂರ ಮಾಡಿರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ಮೊಟ್ಟೆಗಳ ಸೇವನೆಯ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಯೂಟ್ಯೂಬ್ ಚಾನಲ್ಗಳಲ್ಲಿ ಹರಿದಾಡುತ್ತಿದ್ದ ವರದಿಗಳು ಕೇವಲ ದಾರಿತಪ್ಪಿಸುವ ಮಾಹಿತಿಯಾಗಿದ್ದು, ಇವುಗಳಿಗೆ ಯಾವುದೇ ವೈಜ್ಞಾನಿಕ ಸಾಕ್ಷ್ಯಗಳಿಲ್ಲ ಎಂದು ಪ್ರಾಧಿಕಾರವು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ನಿರ್ದಿಷ್ಟ ಬ್ರ್ಯಾಂಡ್ನ ಮೊಟ್ಟೆಗ
Dec 21, 20251 min read


ರಾಜ್ಯಾದ್ಯಂತ ಇಂದಿನಿಂದ ಪಲ್ಸ್ ಪೋಲಿಯೋ ಅಭಿಯಾನ ಆರಂಭ: 62 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ಗುರಿ
ಬೆಂಗಳೂರು: ರಾಜ್ಯಾದ್ಯಂತ ಇಂದು (ಡಿಸೆಂಬರ್ 21) ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ರಾಜ್ಯ ಸರ್ಕಾರ ಬೃಹತ್ ಸಿದ್ಧತೆ ಮಾಡಿಕೊಂಡಿದೆ. ಮೊದಲ ದಿನ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 33,258 ಬೂತ್ಗಳಲ್ಲಿ ಲಸಿಕೆ ನೀಡಲಾಗುವುದು. ಇಂದಿನ ಅಭಿಯಾನದ ನಂತರ ಮುಂದಿನ ಮೂರು ದಿನಗಳ ಕಾಲ ಲಸಿಕಾ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ, ಬೂತ್ಗಳಿಗೆ ಬರಲು ಸಾಧ್ಯವಾಗದ ಮಕ್ಕಳಿಗೆ ಲಸಿಕೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ. ಈ ಬಾರಿಯ ಅಭಿಯಾನದಲ್ಲಿ ವಿಶೇಷವಾಗಿ ಗ್ರಾಮೀಣ ಭಾಗ, ನಗರ ಪ್ರದೇಶದ ಸ್ಲಂಗಳು ಹಾಗೂ ವಲಸೆ
Dec 21, 20251 min read


ಕುದ್ಮಾರು: ಅಯ್ಯಪ್ಪ ಸ್ವಾಮಿ ಮಾಲಾದಾರಿಗಳ ಸ್ವಚ್ಛ ಸೇತುವೆ ಕಾರ್ಯಕ್ಕೆ ಸ್ಥಳೀಯರ ಪ್ರಶಂಸೆ
ಕುದ್ಮಾರು: ಸಮಾಜದಲ್ಲಿ ಎಲ್ಲವೂ ಸರಕಾರವೇ ಮಾಡಬೇಕು ಎಂದು ಕಾಯುವವರ ನಡುವೆ, ತಮ್ಮೂರಿನ ಆಸ್ತಿಯನ್ನು ಉಳಿಸಿಕೊಳ್ಳಲು ಇಬ್ಬರು ಅಯ್ಯಪ್ಪ ಮಾಲಾದಾರಿಗಳು ಕೈಜೋಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಡಬ ತಾಲೂಕು ಕುದ್ಮಾರು ಗ್ರಾಮದ ಶಾಂತಿಮೊಗರು ಕುಮಾರಧಾರ ಸೇತುವೆ ಮೇಲೆ ಸತೀಶ್ ಮತ್ತು ವಿಷ್ಣು ಎಂಬ ಅಯ್ಯಪ್ಪ ಮಾಲಾದಾರಿಗಳು ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಸ್ವಚ್ಛ ಸೇತುವೆ ಕಾರ್ಯಕ್ರಮ: ಸೇತುವೆಯ ಬದಿಗಳಲ್ಲಿ ಕಸ ಕಡ್ಡಿಗಳು ಶೇಖರಣೆಯಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಡಚಣೆಯಾಗುತ್ತಿತ್ತು. ಇದನ್ನು ಗಮನಿಸಿದ ಸತೀಶ್ ಮತ್ತು ವಿಷ್ಣು ಅವರು 'ಸ್ವಚ್ಛ ಸೇತುವೆ' ಕಾ
Dec 20, 20251 min read
Archive
bottom of page

