top of page
News Articles
Sathyapatha News Plus


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಫೆಬ್ರವರಿ 4, 2026 ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳ ಇಳಿಕೆಯ ನಂತರ ಇಂದು ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಇಂದಿನ ಚಿನ್ನದ ದರಗಳು (ಪ್ರತಿ 10 ಗ್ರಾಂಗೆ): 22 ಕ್ಯಾರೆಟ್ (ಆಭರಣ ಚಿನ್ನ): ₹1,41,110 (ನಿನ್ನೆಗಿಂತ ₹10 ಏರಿಕೆ). ಕೆಲವು ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ 10 ಗ್ರಾಂಗೆ ಸುಮಾರು ₹1,47,150 ರವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ. 24 ಕ್ಯಾರೆಟ್ (ಅಪರಂಜಿ ಚಿನ್ನ): ₹1,53,940 (ನಿನ್ನೆಗಿಂತ ₹10 ಏರಿಕೆ). ನಗರವಾರು ಅಂದಾಜು ದರಗಳು (1 ಗ್ರಾಂಗೆ): ಬೆಂಗಳೂರು: 22K - ₹14,111 | 24K - ₹15
Feb 61 min read


ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವೇಗ: ದೆಹಲಿಯಲ್ಲಿ ಕೇಂದ್ರ ಕಾರ್ಯದರ್ಶಿಗಳೊಂದಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಚರ್ಚೆ
ನವದೆಹಲಿ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಉಮಾಶಂಕರ್ ಅವರನ್ನು ಭೇಟಿಯಾದ ಸಂಸದರು, ಜಿಲ್ಲೆಯ ಹೆದ್ದಾರಿ ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ಎಚ್ಚರವಹಿಸಿ, ನಿಗದಿತ ಕಾಲಮಿತಿಯೊಳಗೆ ಯೋಜನೆಗಳನ್ನು ಲೋಕಾರ್ಪಣೆಗೊಳಿಸಬೇಕೆಂದು ಅವರ
Feb 61 min read


ಓಲಾ-ಊಬರ್ಗೆ ಪೈಪೋಟಿ: ದೇಶದ ಮೊದಲ ಸಹಕಾರಿ ಕ್ಯಾಬ್ ಸೇವೆ ‘ಭಾರತ್ ಟ್ಯಾಕ್ಸಿ’ಗೆ ಅಮಿತ್ ಶಾ ಚಾಲನೆ!
ಸಹಕಾರಿ ತತ್ವದ ಅಡಿಯಲ್ಲಿ ರೂಪಿತವಾಗಿರುವ ನೂತನ ಕ್ಯಾಬ್ ಸೇವೆ 'ಭಾರತ್ ಟ್ಯಾಕ್ಸಿ' ಗುರುವಾರ ಅಧಿಕೃತವಾಗಿ ಚಾಲನೆ ಪಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯಲ್ಲಿ ಈ ಸೇವೆಗೆ ಚಾಲನೆ ನೀಡಲಿದ್ದು, ಅಮುಲ್ ನಂತಹ ಪ್ರತಿಷ್ಠಿತ ಸಂಸ್ಥೆಗಳ ಬೆಂಬಲದೊಂದಿಗೆ ಇದು ಕಾರ್ಯನಿರ್ವಹಿಸಲಿದೆ. ಓಲಾ ಮತ್ತು ಊಬರ್ನಂತಹ ದೈತ್ಯ ಕಂಪನಿಗಳ ಏಕಸ್ವಾಮ್ಯಕ್ಕೆ ಸವಾಲು ಹಾಕಲು ಸಜ್ಜಾಗಿರುವ ಈ ಸಂಸ್ಥೆಯನ್ನು 'ಸಹಕಾರ ಟ್ಯಾಕ್ಸಿ ಕೋಆಪರೇಟಿವ್ ಲಿಮಿಟೆಡ್' ನಿರ್ವಹಿಸುತ್ತಿದೆ. ಇದು ಸಂಪೂರ್ಣವಾಗಿ ಲಾಭೋದ್ದೇಶವಿಲ್ಲದ ಸಹಕಾರಿ ಮಾದರಿಯಾಗಿದ್ದು, ಚಾಲಕರು ಮತ್ತು ಗ್ರಾಹಕರಿಬ್ಬರಿಗೂ ಆರ್ಥಿಕ ಲಾಭ ತಂದುಕೊಡುವ
Feb 51 min read


ಭಾರತ-ಪಾಕ್ ಕ್ರಿಕೆಟ್ ಸಮರ ರದ್ದು; ಬಾಂಗ್ಲಾ ಪರ ನಿಂತ ಪಾಕ್ ಪ್ರಧಾನಿ ಶೆಹಬಾಝ್ ಷರೀಫ್
ಮುಂಬರುವ 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಕ್ರಿಕೆಟ್ ಲೋಕದ ಹೈವೋಲ್ಟೇಜ್ ಪಂದ್ಯವೆಂದೇ ಪರಿಗಣಿಸಲ್ಪಟ್ಟಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಹಣಾಹಣಿ ರದ್ದಾಗುವುದು ಬಹುತೇಕ ಖಚಿತವಾಗಿದೆ. ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಬಾರಿಯ ವಿಶ್ವಕಪ್ನಿಂದ ಬಾಂಗ್ಲಾದೇಶ ತಂಡವನ್ನು ಹೊರಗಿಟ್ಟಿರುವ ಐಸಿಸಿ ಕ್ರಮವನ್ನು ಖಂಡಿಸಿ, ಬಾಂಗ್ಲಾದೇಶಕ್ಕೆ ಬೆಂಬಲ ಸೂಚಿಸಲು ಪಾಕಿಸ್ತಾನ ಈ ಆಘಾತಕಾರಿ ನಿರ್ಧಾರ ಕೈಗೊಂಡಿದೆ ಎಂದು ಪಾಕ್ ಸಂಸತ್ತಿನ ಕ್ಯಾಬಿನೆಟ್ ಸಭೆಯಲ್ಲಿ ತಿಳಿಸಲಾಗಿದೆ. ಬಾಂಗ್ಲಾ
Feb 51 min read


ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್ಪಾಟ್!
ಅಬುಧಾಬಿಯ ಪ್ರತಿಷ್ಠಿತ 'ಬಿಗ್ ಟಿಕೆಟ್' ಲಾಟರಿಯಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಕೋಟ್ಯಂತರ ರೂಪಾಯಿ ಗೆಲ್ಲುವ ಮೂಲಕ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಮಸ್ಕತ್ನಲ್ಲಿ ರಿಟೇಲ್ ವಲಯದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಶೆಟ್ಟಿಗಾರ್ ಅವರು ಬರೋಬ್ಬರಿ 49 ಕೋಟಿ ರೂಪಾಯಿ (20 ಮಿಲಿಯನ್ ದಿರಮ್) ಬಹುಮಾನ ಗೆದ್ದ ಅದೃಷ್ಟವಂತ ಕನ್ನಡಿಗ. ಫೆಬ್ರವರಿ 3ರಂದು ನಡೆದ ಲಾಟರಿ ಡ್ರಾದಲ್ಲಿ ಶಂತನು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್ಗೆ ಈ ಬೃಹತ್ ಮೊತ್ತ ಒಲಿದಿದೆ. ವಿಶೇಷವೆಂದರೆ, ಶಂತನು ಈ ಟಿಕೆಟನ್ನು ತನ್ನ ಸ್ನೇಹಿತನೊಂದಿಗೆ ಜಂಟಿಯಾಗಿ ಖರೀದಿಸಿದ್ದರು
Feb 51 min read


ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
ಫೆಬ್ರವರಿ 4, 2026 ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳ ಇಳಿಕೆಯ ನಂತರ ಇಂದು ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಇಂದಿನ ಚಿನ್ನದ ದರಗಳು (ಪ್ರತಿ 10 ಗ್ರಾಂಗೆ): 22 ಕ್ಯಾರೆಟ್ (ಆಭರಣ ಚಿನ್ನ): ₹1,41,110 (ನಿನ್ನೆಗಿಂತ ₹10 ಏರಿಕೆ). ಕೆಲವು ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ 10 ಗ್ರಾಂಗೆ ಸುಮಾರು ₹1,47,150 ರವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ. 24 ಕ್ಯಾರೆಟ್ (ಅಪರಂಜಿ ಚಿನ್ನ): ₹1,53,940 (ನಿನ್ನೆಗಿಂತ ₹10 ಏರಿಕೆ). ನಗರವಾರು ಅಂದಾಜು ದರಗಳು (1 ಗ್ರಾಂಗೆ): ಬೆಂಗಳೂರು: 22K - ₹14,111 | 24K - ₹15
Feb 51 min read


ಲಿಫ್ಟ್ನಲ್ಲಿ ಅಗ್ನಿ ಅವಘಡ: ಹೈಡ್ರೋಜನ್ ಬಲೂನ್ ಸ್ಫೋಟಗೊಂಡು ಇಬ್ಬರಿಗೆ ಗಾಯ.
ಮುಂಬೈನಲ್ಲಿ ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ಗಳು ಸ್ಫೋಟಗೊಂಡಿರುವ ರೋಮಾಂಚಕ ಘಟನೆ ನಡೆದಿದ್ದು, ಇದರ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ಲಾಸ್ಟಿಕ್ ಚೀಲದಲ್ಲಿ ಹೈಡ್ರೋಜನ್ ಬಲೂನ್ಗಳನ್ನು ಹೊತ್ತು ವ್ಯಕ್ತಿಯೊಬ್ಬರು ಲಿಫ್ಟ್ ಪ್ರವೇಶಿಸಿದಾಗ ಈ ಅವಘಡ ಸಂಭವಿಸಿದೆ. ಅವರೊಂದಿಗೆ ಮತ್ತೊಬ್ಬ ವ್ಯಕ್ತಿ ಟ್ರಾಲಿ ಬ್ಯಾಗ್ ಹಿಡಿದು ಲಿಫ್ಟ್ ಒಳಗೆ ಬಂದಿದ್ದು, ಬಾಗಿಲು ಮುಚ್ಚಿದ ಕ್ಷಣಾರ್ಧದಲ್ಲೇ ಬಲೂನ್ಗಳು ಏಕಾಏಕಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಲಿಫ್ಟ್ ಒಳಗಿನ ಜಾಗವೆಲ್ಲಾ ಬೆಂಕಿಯ ಜ್ವಾಲೆಯಿಂದ ತುಂಬಿಹೋಗಿದ್ದು, ನೋಡುವವರನ್ನು ಬೆಚ್ಚಿಬೀಳಿಸುವಂತಿದೆ.
Feb 51 min read


ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ!
ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ಹಣ ಕೇಳಿದ ಕ್ಷುಲ್ಲಕ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ನಾಲ್ವರು ಯುವಕರು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಕ್ (48) ಎಂಬುವವರೇ ಕೊಲೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೋಲಿ ಗ್ರಾಮದ ಪ್ರಜ್ವಲ್ ಪಾಟೀಲ, ನಿಖಿಲ್ ಚೌಗಲೆ, ವಿವೇಕ್ ಚೌಗುಲೆ ಮತ್ತು ಶ್ರೀಧರ್ ಪಾಟೀಲ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಾತ್ರೆ ಮುಗಿಸಿ ಮದ್ಯದ ಅಮಲಿನಲ್ಲಿ ಬೈಕ್ನಲ್ಲಿ ವಾಪಸ್ಸಾಗುತ್ತಿದ್ದ ಯುವಕರು, ಅಂಗಡಿ ಮುಚ್ಚುತ್ತಿದ್ದ ಯಲ್ಲಪ್ಪ ಅವರ ಬಳಿ ಸಿಗರೇಟ
Feb 41 min read


ಗುಹೆಯಲ್ಲಿ ಅಡಗಿದ್ದ ಜೈಷ್ ಉಗ್ರರಿಗೆ ಡ್ರೋನ್ ಮೂಲಕ 'ಯಮಪಾಶ': ಉದಂಪುರದಲ್ಲಿ ಟಾಪ್ ಕಮಾಂಡರ್ ಹತ್ಯೆ!
ಜಮ್ಮು ಮತ್ತು ಕಾಶ್ಮೀರದ ಉದಂಪುರ ಜಿಲ್ಲೆಯ ರಾಮನಗರ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ. ಈ ಕಾರ್ಯಾಚರಣೆಯ ವಿಶೇಷತೆಯೆಂದರೆ, ದಟ್ಟಾರಣ್ಯದ ಗುಹೆಯಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಪತ್ತೆಹಚ್ಚಲು ಸೇನೆಯು ಸುಧಾರಿತ ಡ್ರೋನ್ ಮತ್ತು ಯುಎವಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡಿದೆ. ಹತ್ಯೆಯಾದವರಲ್ಲಿ ಜೈಷ್ ಸಂಘಟನೆಯ ಉನ್ನತ ಕಮಾಂಡರ್ ರುಬಾನಿ ಅಲಿಯಾಸ್ ಅಬು ಮುವಾವಿಯಾ ಕೂಡ ಸೇರಿದ್ದಾನೆ. ಗುಪ್ತಚರ ಮಾಹಿತಿ ಆಧಾರಿಸಿ ವೈಟ್ ನೈಟ್ ಕಾರ್ಪ್ಸ್, ಸಿಆರ್ಪಿಎಫ್ ಮತ್ತು ಜಮ್ಮು-ಕ
Feb 41 min read


ಮೆಸ್ಕಾಂ ನೇಮಕಾತಿ 2026: 140 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM) ವತಿಯಿಂದ 2026ನೇ ಸಾಲಿನ ಅಪ್ರೆಂಟಿಸ್ ತರಬೇತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿದ್ಯಾವಂತ ಯುವಕ-ಯುವತಿಯರಿಗೆ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಒಂದು ವರ್ಷದ ವೃತ್ತಿ ಅನುಭವ ಪಡೆಯಲು ಇದೊಂದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 140 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ತರಬೇತಿ ಪಡೆಯಲಿದ್ದಾರೆ. ಆಸಕ್ತರು ನ್ಯಾಷನಲ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಸ್ಕೀಮ್ (NATS) ಪೋ
Feb 41 min read


ರಾಜ್ಯದ ಮೊದಲ ದೋಣಿ ಆಂಬ್ಯುಲೆನ್ಸ್ ಲೋಕಾರ್ಪಣೆ: ಮಂಗಳೂರಿನ ಮೀನುಗಾರರಿಂದ ಹೊಸ ಕ್ರಾಂತಿ
ಮಂಗಳೂರಿನ ಉಳ್ಳಾಲದ ಮೀನುಗಾರರು ಸಮುದ್ರದಲ್ಲಿನ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ರಾಜ್ಯದ ಮೊದಲ 'ದೋಣಿ ಆಂಬ್ಯುಲೆನ್ಸ್' (Boat Ambulance) ಸೇವೆಯನ್ನು ಆರಂಭಿಸುವ ಮೂಲಕ ಮಾದರಿಯಾಗಿದ್ದಾರೆ. ಸಮುದ್ರದ ಮಧ್ಯೆ ದೋಣಿ ಮಗುಚಿದಾಗ, ಬೆಂಕಿ ಅವಘಡ ಸಂಭವಿಸಿದಾಗ ಅಥವಾ ಮೀನುಗಾರರ ಆರೋಗ್ಯದಲ್ಲಿ ಏರುಪೇರಾದಾಗ ತಕ್ಷಣದ ಚಿಕಿತ್ಸೆ ಸಿಗದೆ ಸಂಭವಿಸುವ ಸಾವುಗಳನ್ನು ತಡೆಗಟ್ಟುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ದಶಕಗಳಿಂದ ಸರ್ಕಾರಿ ಸಮುದ್ರ ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದ ಮೀನುಗಾರರು, ಕೊನೆಗೆ ಸರ್ಕಾರದ ನೆರವಿಗೆ ಕಾಯದೆ ತಾವೇ ಒಗ್ಗೂಡಿ ಈ ಕ್ರಾಂತಿಕಾರಕ ಹೆಜ್ಜೆಯನ್ನು ಇಟ್ಟಿದ್ದಾರೆ.
Feb 41 min read


ಮತ್ತೆ ಏರಿದ ಚಿನ್ನದ ದರ
ಫೆಬ್ರವರಿ 4, 2026 ರಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳ ಇಳಿಕೆಯ ನಂತರ ಇಂದು ಬೆಲೆಯಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಇಂದಿನ ಚಿನ್ನದ ದರಗಳು (ಪ್ರತಿ 10 ಗ್ರಾಂಗೆ): 22 ಕ್ಯಾರೆಟ್ (ಆಭರಣ ಚಿನ್ನ): ₹1,41,110 (ನಿನ್ನೆಗಿಂತ ₹10 ಏರಿಕೆ). ಕೆಲವು ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ 10 ಗ್ರಾಂಗೆ ಸುಮಾರು ₹1,47,150 ರವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ. 24 ಕ್ಯಾರೆಟ್ (ಅಪರಂಜಿ ಚಿನ್ನ): ₹1,53,940 (ನಿನ್ನೆಗಿಂತ ₹10 ಏರಿಕೆ). ನಗರವಾರು ಅಂದಾಜು ದರಗಳು (1 ಗ್ರಾಂಗೆ): ಬೆಂಗಳೂರು: 22K - ₹14,111 | 24K - ₹15
Feb 41 min read


ವಿದೇಶದಿಂದ ಬರುವ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿದೇಶದಿಂದ ತರುವ ಲಗೇಜ್ ಮಿತಿ ಏರಿಕೆ!
ನವದೆಹಲಿ: ವಿದೇಶಕ್ಕೆ ತೆರಳುವ ಭಾರತೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಇತ್ತೀಚಿನ ಬಜೆಟ್ನಲ್ಲಿ ಘೋಷಿಸಲಾದ ಹೊಸ ಬ್ಯಾಗೇಜ್ ನಿಯಮಗಳು ನಿನ್ನೆ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಸುಂಕವಿಲ್ಲದೆ (Duty-free) ತರಬಹುದಾದ ವಸ್ತುಗಳ ಮಿತಿಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಹೊಸ ನಿಯಮದನ್ವಯ, ವಿದೇಶದಿಂದ ವಾಪಸ್ಸಾಗುವ ಭಾರತೀಯ ನಾಗರಿಕರು ಇನ್ನು ಮುಂದೆ 75,000 ರೂಪಾಯಿ ಮೌಲ್ಯದ ಸರಕುಗಳನ್ನು ಯಾವುದೇ ಸುಂಕ ಪಾವತಿಸದೆ ತರಬಹುದು. ಈ ಹಿಂದೆ ಈ ಮಿತಿ ಕಡಿಮೆ ಇತ್ತು. ಆಮದಿತ ವಸ್ತುಗಳ ಜೊತೆಗೆ ಆಭರಣಗಳನ್ನು ತರುವ ಮಿತಿಯಲ್ಲೂ ಸಡಿಲಿಕೆ ಮಾಡಲಾಗಿದೆ. ಈ ಬದಲಾವಣೆಯು
Feb 41 min read


ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ವರ್ಷದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಪರೀಕ್ಷೆಗಳು ಮಾರ್ಚ್ 5ರಿಂದ ಪ್ರಾರಂಭವಾಗಿ ಮಾರ್ಚ್ 30ರವರೆಗೆ ನಡೆಯಲಿವೆ. ಸುಮಾರು 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯಗೊಳಿಸುವ ಮೂಲಕ ಅಕ್ರಮಗಳಿಗೆ ಕಡಿವಾಣ ಹಾಕಲು ಮಂಡಳಿ ನಿರ್ಧರಿಸಿದೆ. ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವ ಮಂಡಳಿಯು, ಮೇ 8ರಂದು ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ. ಏಪ್ರಿಲ್ನಲ್ಲಿ ಮ
Feb 31 min read


'ಸಾಧ್ಯವಿಲ್ಲದಿದ್ದರೆ ಭಾರತ ತೊರೆಯಿರಿ': ವಾಟ್ಸಾಪ್ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ: ವಾಟ್ಸಾಪ್ನ 2021ರ ಗೌಪ್ಯತಾ ನೀತಿಗೆ ಸಂಬಂಧಿಸಿದಂತೆ ಮೆಟಾ ಸಂಸ್ಥೆಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಭಾರತೀಯ ಬಳಕೆದಾರರ ಖಾಸಗಿತನದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಾ, "ನೀವು ನಮ್ಮ ದೇಶದ ಸಂವಿಧಾನ ಮತ್ತು ನಿಯಮಗಳನ್ನು ಪಾಲಿಸಲು ಸಾಧ್ಯವಿಲ್ಲ ಎಂದಾದರೆ ಭಾರತದಿಂದ ನಿರ್ಗಮಿಸಿ" ಎಂದು ಖಡಕ್ ಎಚ್ಚರಿಕೆ ನೀಡಿದೆ. ಭಾರತೀಯ ಪ್ರಜೆಯ ಒಬ್ಬ ಡಿಜಿಟ್ ದತ್ತಾಂಶವನ್ನೂ ಪಡೆಯಲು ಅಥವಾ ಹಂಚಿಕೊಳ್ಳಲು ಅವಕಾಶ ನೀಡುವುದ
Feb 31 min read


ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಲಂಡನ್-ಬೆಂಗಳೂರು ಹಾರಾಟ ರದ್ದು
ಬೆಂಗಳೂರು: ಲಂಡನ್ನಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದ ಇಂಧನ ನಿಯಂತ್ರಣ ಸ್ವಿಚ್ನಲ್ಲಿ (Fuel Control Switch) ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸೋಮವಾರ ವಿಮಾನದ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪೈಲಟ್ ನೀಡಿದ ದೋಷದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಏರ್ ಇಂಡಿಯಾ ಸಂಸ್ಥೆಯು, ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ. ಕಳೆದ ವರ್ಷ ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದ ತನಿಖೆ ಚಾಲ್ತಿಯಲ್ಲಿರುವಾಗಲೇ ಈ ಘಟನೆ ನಡೆದಿರುವುದು ಆತಂಕ ಮೂಡಿಸಿದೆ. ಈ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯಕ್ಕೆ (DGCA) ಮಾಹಿತಿ ನೀಡಲಾಗಿದ್ದು, ಅವರ ನಿರ
Feb 31 min read


ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ: ಶೀಘ್ರವೇ ಎರಡು ಕಂತಿನ ಹಣ ಬಿಡುಗಡೆ!
ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಈಗಾಗಲೇ 24 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಈಗ ಬಾಕಿ ಇರುವ ಎರಡು ಕಂತುಗಳ ಹಣವನ್ನು ಒಟ್ಟಾಗಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಿಂದ ಪ್ರತಿ ಮಹಿಳೆಗೆ ಒಟ್ಟು 52 ಸಾವಿರ ರೂಪಾಯಿ ತಲುಪಿದಂತಾಗುತ್ತದೆ. ಒಂದು ವೇಳೆ ನಿಮಗೆ ಹಣ ಬಾರದೆ ಇದ್ದಲ್ಲಿ, ಇನ್ನು ಮುಂದೆ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖೆಯು '181' ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಇ-ಕೆವೈಸಿ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ
Feb 21 min read


ಮಹಿಳೆಯರಿಗೆ ಬಂಪರ್ ಕೊಡುಗೆ: ಉಚಿತ ಹೊಲಿಗೆ ಯಂತ್ರ ಹಾಗೂ ₹15,000 ಸಹಾಯಧನ!
ಬೆಂಗಳೂರು: ಮನೆಯಲ್ಲೇ ಕುಳಿತು ಸ್ವಂತ ಉದ್ಯೋಗ ಆರಂಭಿಸಲು ಬಯಸುವ ಮಹಿಳೆಯರಿಗೆ ಕೇಂದ್ರ ಸರ್ಕಾರವು 'ಪಿಎಂ ವಿಶ್ವಕರ್ಮ ಯೋಜನೆ'ಯಡಿ ಸುವರ್ಣಾವಕಾಶ ಕಲ್ಪಿಸಿದೆ. ಈ ಯೋಜನೆಯಡಿ ದರ್ಜಿ ವೃತ್ತಿ ಮಾಡುವ ಮಹಿಳೆಯರಿಗೆ ಆಧುನಿಕ ಹೊಲಿಗೆ ಯಂತ್ರ ಖರೀದಿಸಲು ₹15,000 ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದರೊಂದಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತಿದ್ದು, ತರಬೇತಿ ಅವಧಿಯಲ್ಲಿ ಪ್ರತಿದಿನ ಭತ್ಯೆಯೂ ದೊರೆಯಲಿದೆ. ಅರ್ಹತೆ ಮತ್ತು ಸೌಲಭ್ಯಗಳು: ಅರ್ಜಿ ಸಲ್ಲಿಸುವ ಮಹಿಳೆಯರು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು. ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರರಿರಬಾರದು ಅಥವಾ ಆದಾಯ ತೆರಿಗೆ
Feb 21 min read


ದ್ವೇಷ ಭಾಷಣ ತಡೆ ವಿಧೇಯಕ: ರಾಜ್ಯಪಾಲರಿಂದ ರಾಷ್ಟ್ರಪತಿಗಳ ಪರಿಶೀಲನೆಗೆ ರವಾನೆ
ಬೆಂಗಳೂರು: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗದ್ದಲದ ನಡುವೆ ಅಂಗೀಕಾರವಾಗಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕ’ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಲು ನಿರಾಕರಿಸಿದ್ದಾರೆ. ಬದಲಿಗೆ, ಈ ವಿಧೇಯಕವನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ರವಾನಿಸುವ ಮೂಲಕ ಸರ್ಕಾರಕ್ಕೆ ಹಿನ್ನಡೆ ನೀಡಿದ್ದಾರೆ. ಈ ವಿಧೇಯಕದಲ್ಲಿ ದ್ವೇಷ ಭಾಷಣದ ವ್ಯಾಖ್ಯಾನ ಅಸ್ಪಷ್ಟವಾಗಿದೆ ಮತ್ತು ಇದರಿಂದ ಧರ್ಮ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮಗಳು ಜರುಗುವ ಸಾಧ್ಯತೆಯಿದೆ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಟ್ಟು 29 ಪ್ರಮುಖ ಕಾರಣಗಳನ್ನು ಉಲ್ಲೇ
Feb 21 min read


ಭಾರತ ವಿರುದ್ಧದ ಪಂದ್ಯಕ್ಕೆ ಪಾಕ್ ಬಹಿಷ್ಕಾರ: ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ, ಪಿಸಿಬಿಗೆ 4,500 ಕೋಟಿ ನಷ್ಟದ ಭೀತಿ!
ದುಬೈ: ಕ್ರಿಕೆಟ್ ಲೋಕದ ಹೈವೋಲ್ಟೇಜ್ ಕದನ ಎಂದೇ ಖ್ಯಾತಿಯಾಗಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಈಗ ಗ್ರಹಣ ಹಿಡಿದಿದೆ. ಬಾಂಗ್ಲಾದೇಶದ ಪಂದ್ಯಗಳನ್ನು ಸ್ಥಳಾಂತರಿಸಲು ಐಸಿಸಿ ನಿರಾಕರಿಸಿದ್ದನ್ನು ವಿರೋಧಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಈ ಹಠಮಾರಿ ನಿರ್ಧಾರದಿಂದ ಪಾಕಿಸ್ತಾನಕ್ಕೆ ಅಂಕಗಳ ನಷ್ಟ ಮಾತ್ರವಲ್ಲದೆ, ಐಸಿಸಿಯಿಂದ ಅಮಾನತುಗೊಳ್ಳುವ ಮತ್ತು ಅಂತಾರಾಷ್ಟ್ರೀಯ ಮಾನ್ಯತೆ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಈ ರಾಜಕೀಯ ಪ್ರೇರಿತ ನಿರ್ಧಾರವು ಕ್ರೀಡಾ ಜಗತ್ತಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ
Feb 21 min read
Archive
bottom of page



