top of page
News Articles
Sathyapatha News Plus


ಪ್ರೀತಿ ಹೆಸರಲ್ಲಿ ಜೆಡಿಎಸ್ ಮುಖಂಡೆ ಪುತ್ರನ ಕಿರುಕುಳ: ಯುವತಿ ಆತ್ಮಹತ್ಯೆ
ಕಾರವಾರ: ಪ್ರೀತಿಯ ಹೆಸರಿನಲ್ಲಿ ಜೆಡಿಎಸ್ ಮುಖಂಡೆಯೋರ್ವರ ಪುತ್ರ ನೀಡಿದ ಮಾನಸಿಕ ಕಿರುಕುಳ ತಾಳಲಾರದೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕದ್ರಾ ಕೆಪಿಸಿ ಕಾಲೋನಿಯ ನಿವಾಸಿಯಾದ 20 ವರ್ಷದ ರಿಶೇಲ್ ಡಿಸೋಜಾ ಮೃತಪಟ್ಟ ದುರ್ದೈವಿ. ಜೆಡಿಎಸ್ ಮುಖಂಡೆಯ ಪುತ್ರ ಚಿರಾಗ್ ಎಂಬಾತನೇ ಈಕೆಗೆ ಸಾವಿನ ದಾರಿ ತೋರಿಸಿದ ಆರೋಪಿ ಎಂದು ಹೇಳಲಾಗುತ್ತಿದೆ. ಮೃತ ಯುವತಿಯ ತಂದೆ ಕ್ರಿಸ್ತೋದ್ ಡಿಸೋಜಾ ಅವರು ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಚಿರಾಗ್ ಮತ್ತು ರಿಶೇಲ್ ಪರಿಚಯಸ್ಥರಾಗಿದ್ದರು ಎಂದು ತಿಳಿಸಿದ್ದಾರೆ. ಚಿರಾಗ್ ಪದೇ ಪದೇ ಮನ
Jan 111 min read
ಗಗನಕ್ಕೇರಿದ ಮಾಂಸ, ಮೊಟ್ಟೆ ದರ: ಚಳಿ ವಾತಾವರಣಕ್ಕೆ ಕಂಗೆಟ್ಟ ಗ್ರಾಹಕ!
ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಅತಿಯಾದ ಚಳಿಯ ವಾತಾವರಣವು ಈಗ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ವಾತಾವರಣದಲ್ಲಿನ ಏರುಪೇರಿನಿಂದಾಗಿ ಮಾರುಕಟ್ಟೆಯಲ್ಲಿ ಮಾಂಸ ಮತ್ತು ಮೊಟ್ಟೆಯ ಬೆಲೆ ಏಕಾಏಕಿ ಏರಿಕೆ ಕಂಡಿದ್ದು, ಮಾಂಸ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಚಳಿಯ ಕಾರಣದಿಂದಾಗಿ ಕೋಳಿಗಳ ಉತ್ಪಾದನೆ ಮತ್ತು ಮೊಟ್ಟೆ ಇಡುವ ಸಾಮರ್ಥ್ಯ ಕುಂಠಿತಗೊಂಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ಈ ಹಿಂದೆ ಪ್ರತಿ ಕೆಜಿಗೆ 180 ರಿಂದ 200 ರೂಪಾಯಿ ಇದ್ದ ಚಿಕನ್ ಬೆಲೆ, ಈಗ ಏಕಾಏಕಿ 280 ರಿಂದ 300 ರೂಪಾಯಿಗೆ ಏರಿಕೆಯಾಗಿದೆ. ಶೀತ ಗಾಳಿ
Jan 111 min read


ಏರುತ್ತಲೇ ಇರುವ ಬಂಗಾರದ ಬೆಲೆ ಇಂದಿನ ದರ ಚೆಕ್ ಮಾಡಿ
ಇಂದು, ಜನವರಿ 5, 2026 ರಂದು ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಅಪರಂಜಿ): ಪ್ರತಿ 1 ಗ್ರಾಂಗೆ ₹13,740 ಆಗಿದೆ. ಇದು ನಿನ್ನೆಗಿಂತ ₹158 ರಷ್ಟು ಹೆಚ್ಚಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,37,400 ತಲುಪಿದೆ. 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಪ್ರತಿ 1 ಗ್ರಾಂಗೆ ₹12,595 ಆಗಿದ್ದು, ನಿನ್ನೆಗಿಂತ ₹145 ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,25,950 ಆಗಿದೆ. 18 ಕ್ಯಾರೆಟ್ ಚಿನ್ನ: ಪ್ರತಿ 1 ಗ್ರಾಂಗೆ ₹10,305 ರಂತೆ ಮಾರಾಟವಾಗುತ್
Jan 111 min read


ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಹೊರಕ್ಕೆ: ಭಾರತ ತಂಡಕ್ಕೆ ಆಘಾತ
ವಡೋದರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಕ್ರಿಕೆಟ್ ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಆತಿಥೇಯ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ತಂಡದ ಸ್ಟಾರ್ ವಿಕೆಟ್ಕೀಪರ್-ಬ್ಯಾಟರ್ ರಿಷಭ್ ಪಂತ್ ಗಾಯದ ಸಮಸ್ಯೆಯಿಂದಾಗಿ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಈ ವಿಷಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಅಧಿಕೃತವಾಗಿ ಖಚಿತಪಡಿಸಿದ್ದು, ಪಂತ್ ಅಲಭ್ಯತೆ ತಂಡದ ಬ್ಯಾಟಿಂಗ್ ಬಲಕ್ಕೆ ದೊಡ್ಡ ಹೊಡೆತ ನೀಡಿದೆ. ಶನಿವಾರ ನಡೆದ ದೀರ್ಘ ಬ್ಯಾಟಿಂಗ್ ಅಭ್ಯಾಸದ ಅವಧಿಯಲ್ಲಿ ಪಂತ್ ಅವರಿಗೆ ಗಾಯವಾಗಿದೆ. ವೇಗದ ಬೌಲರ್ ಎಸೆದ ಚೆಂಡು ಪಂತ್ ಅವರ ಬಲ ಸೊಂಟದ ಭಾಗಕ್ಕೆ ಬಲವಾಗ
Jan 111 min read


ಕಡಬ: ಅಕ್ರಮ ಮರ ಸಾಗಾಟ ಪತ್ತೆ; ಎಂಟು ಲಕ್ಷ ಮೌಲ್ಯದ ಸೊತ್ತು ವಶ
ಕಡಬ: ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಮರಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ. ಅರಣ್ಯ ಇಲಾಖೆಯ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳಾದ ವಿನಯ್ ಕುಮಾರ್ ಮತ್ತು ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ ಹಾಗೂ ಶಿವಾನಂದ ಕುದುರ
Jan 101 min read


ಇಂದಿನ ಚಿನ್ನದ ದರ
ಇಂದು, ಜನವರಿ 5, 2026 ರಂದು ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಅಪರಂಜಿ): ಪ್ರತಿ 1 ಗ್ರಾಂಗೆ ₹13,740 ಆಗಿದೆ. ಇದು ನಿನ್ನೆಗಿಂತ ₹158 ರಷ್ಟು ಹೆಚ್ಚಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,37,400 ತಲುಪಿದೆ. 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಪ್ರತಿ 1 ಗ್ರಾಂಗೆ ₹12,595 ಆಗಿದ್ದು, ನಿನ್ನೆಗಿಂತ ₹145 ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,25,950 ಆಗಿದೆ. 18 ಕ್ಯಾರೆಟ್ ಚಿನ್ನ: ಪ್ರತಿ 1 ಗ್ರಾಂಗೆ ₹10,305 ರಂತೆ ಮಾರಾಟವಾಗುತ್
Jan 101 min read


ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ: ಜನವರಿ 28ರಿಂದ ಸಂಸತ್ತಿನ ಅಧಿವೇಶನ ಆರಂಭ
ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಭಾನುವಾರ ಮಂಡಿಸಲಿದ್ದಾರೆ. ಭಾನುವಾರ ರಜಾದಿನವಾಗಿದ್ದರೂ ಸಹ ಬಜೆಟ್ ಮಂಡನೆಯಾಗುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ಬಜೆಟ್ ದಾಖಲೆಯ ಮುನ್ಸೂಚನೆಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರು ಮಂಡಿಸಲಿದ್ದಾರೆ. ಇದು ದೇಶದ ಆರ್ಥಿಕ ಸ್ಥಿತಿಗತಿಯ ಸಮಗ್ರ ಚಿತ್ರಣವನ್ನು ನೀಡಲಿದ್ದು, ಮುಂಬರುವ ಹಣಕಾಸು ವರ್ಷದ ಸವಾಲು ಮತ್ತು ಅವಕಾಶಗಳ ಮೇಲೆ ಬೆಳಕು ಚೆಲ್ಲಲಿದೆ. ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 28ರಂದು ಆರಂಭವಾಗಲಿದ
Jan 101 min read


ಶಬರಿಮಲೆ ಆಭರಣ ಕಳವು ಪ್ರಕರಣ: ತನಿಖಾ ತಂಡದ ವಶದಲ್ಲಿ ಪ್ರಧಾನ ಅರ್ಚಕ
ಶಬರಿಮಲೆ: ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಹಾಗೂ ಪುರಾತನ ಚಿನ್ನಾಭರಣಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡವು (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಭದ್ರತಾ ಕೊಠಡಿಯಲ್ಲಿದ್ದ ಪವಿತ್ರ ಆಭರಣಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಮುಖ್ಯ ಅರ್ಚಕರನ್ನೇ ವಿಚಾರಣೆಗೆ ಒಳಪಡಿಸಿರುವುದು ಭಕ್ತ ವಲಯದಲ್ಲಿ ಮತ್ತು ದೇವಸ್ವಂ ಮಂಡಳಿಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಶಬರಿಮಲೆ ದೇವಾಲಯದ.
Jan 101 min read


ಕೆಟ್ಟ ಚಟಗಳಿಗೆ ತಂದೆಯ ಹಣ ಖರ್ಚು ಮಾಡಿ, ಪ್ರಶ್ನಿಸಿದ್ದಕ್ಕೆ ಅಪ್ಪನ ಮೇಲೆ ಮಗಳ ನಿರ್ದಯ ಹಲ್ಲೆ
ಕೆಟ್ಟ ಅಭ್ಯಾಸಗಳಿಗೆ ಕುಟುಂಬದ ಸಂಪೂರ್ಣ ಹಣವನ್ನು ಖರ್ಚು ಮಾಡಿ, ಅದನ್ನು ಪ್ರಶ್ನಿಸಿದ ತಂದೆಯ ಮೇಲೆಯೇ ಮಗಳು ಮನಬಂದಂತೆ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ನಡೆದ ಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ವೈರಲ್ ವಿಡಿಯೋ ಪ್ರಕಾರ, ಮಗಳು ತನ್ನ ಕೆಟ್ಟ ಚಟಗಳಿಗಾಗಿ ತಾಯಿಯ 18 ಲಕ್ಷ ರೂಪಾಯಿ ಹಣವನ್ನು ಸಂಪೂರ್ಣವಾಗಿ ವ್ಯಯಿಸಿದ್ದಾಳೆ. ಈ ವಿಚಾರವನ್ನು ತಂದೆ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ಮಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿ, ತಂದೆಯ ಮೇಲೆಯೇ ಹಲ್ಲೆ ನಡೆಸಿರುವುದು ದೃಶ್ಯಗಳಲ್ಲಿ ಕಂಡುಬಂದಿದೆ. ತನ್
Jan 91 min read


ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ; ಮಹದೇವಪುರದಲ್ಲಿ ನಡು ರಸ್ತೆಯಲ್ಲಿ ಗಲಾಟೆ
ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ಗೆ ಬೈಕ್ ಸವಾರರು ಥಳಿಸಿರುವ ಘಟನೆ ಬೆಂಗಳೂರು ನಗರದ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡೆಲಿವರಿ ಬಾಯ್ ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್ ಸವಾರರು ಕೆಳಗೆ ಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಸವಾರರು ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಯುತ್ತಿದ್ದುದನ್ನು ಕಂಡ ಸ್ಥಳೀಯರು ಡೆಲಿವರಿ ಬಾಯ್ ಸಹಾಯಕ್ಕೆ ಧಾವಿಸಿದ್ದು, ಸಮಾಧಾನಪಡಿಸಲು ಪ್ರಯತ್ನಿಸಿದರೂ ಸವಾರರು ಶಾಂತಗೊಳ್ಳದ ಹಿನ್ನೆಲೆ ಸ್ಥಳೀಯರು ಬೈಕ್ ಸವಾರರಿಗೆ ಧರ್ಮದೇಟು ನೀಡಿದ್ದಾರೆ. ಸ್ಥಳೀಯರ ಗೂಸಾ ಬೀಳುತ್ತಿದ್ದಂತೆಯೇ ಬೈಕ್ ಸ
Jan 91 min read


ಆಭರಣ ಅಂಗಡಿಗಳಲ್ಲಿ ಬುರ್ಖಾ, ಹೆಲ್ಮೆಟ್ ಧರಿಸಿದವರಿಗೆ ಪ್ರವೇಶ ನಿರಾಕರಣೆ: ಬಿಹಾರದ ಜುವೆಲ್ಲರ್ಸ್ ಸಂಘದ ಹೊಸ ನಿಯಮ
ಪಾಟ್ನಾ: ಇತ್ತೀಚಿನ ದಿನಗಳಲ್ಲಿ ಆಭರಣ ಅಂಗಡಿಗಳಲ್ಲಿ ಕಳ್ಳತನ ಮತ್ತು ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಬಿಹಾರದಾದ್ಯಂತ ಇರುವ ಜುವೆಲ್ಲರಿ ಮಳಿಗೆಗಳಲ್ಲಿ ಮುಖ ಮುಚ್ಚುವ ಯಾವುದೇ ರೀತಿಯ ವಸ್ತ್ರ ಅಥವಾ ಸಾಧನಗಳನ್ನು ಧರಿಸಿದವರಿಗೆ ಪ್ರವೇಶ ನಿರಾಕರಿಸಲಾಗಿದೆ. ಜನವರಿ 8ರಿಂದ ಜಾರಿಗೆ ಬಂದಿರುವ ಈ ಹೊಸ ನಿಯಮದ ಅನ್ವಯ, ಗ್ರಾಹಕರು ಹಿಜಾಬ್, ನಿಖಾಬ್, ಬುರ್ಖಾ, ಮಾಸ್ಕ್ ಅಥವಾ ಹೆಲ್ಮೆಟ್ ಧರಿಸಿ ಅಂಗಡಿಯೊಳಗೆ ಬರುವಂತಿಲ್ಲ. ಅಖಿಲ ಭಾರತ ಜುವೆಲ್ಲರ್ಸ್ ಮತ್ತು ಗೋಲ್ಡ್ ಫೆಡರೇಷನ್ ನೀಡಿದ ನಿರ್ದೇಶನದ ಮೇರೆಗೆ ಈ ಕಠಿಣ ಕ್ರಮವನ್ನು ಕೈಗೊಳ್ಳಲಾಗಿದೆ. ದರೋಡೆಕೋರರು ಗ್ರಾಹಕರ ಸೋಗಿನಲ
Jan 91 min read


ಇಂದಿನ ಚಿನ್ನದ ದರ
ಇಂದು, ಜನವರಿ 5, 2026 ರಂದು ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 24 ಕ್ಯಾರೆಟ್ ಚಿನ್ನ (ಅಪರಂಜಿ): ಪ್ರತಿ 1 ಗ್ರಾಂಗೆ ₹13,740 ಆಗಿದೆ. ಇದು ನಿನ್ನೆಗಿಂತ ₹158 ರಷ್ಟು ಹೆಚ್ಚಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,37,400 ತಲುಪಿದೆ. 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಪ್ರತಿ 1 ಗ್ರಾಂಗೆ ₹12,595 ಆಗಿದ್ದು, ನಿನ್ನೆಗಿಂತ ₹145 ಏರಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ₹1,25,950 ಆಗಿದೆ. 18 ಕ್ಯಾರೆಟ್ ಚಿನ್ನ: ಪ್ರತಿ 1 ಗ್ರಾಂಗೆ ₹10,305 ರಂತೆ ಮಾರಾಟವಾಗುತ್
Jan 91 min read


ಮಲಯಾಳಿ ಭಾಷಾ ಮಸೂದೆ ಕೈಬಿಡಿ: ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ
ಕೇರಳ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ‘ಮಲಯಾಳಿ ಭಾಷಾ ಮಸೂದೆ–2025’ ಕಾಸರಗೋಡಿನ ಕನ್ನಡಿಗರ ಭಾಷಾ ಹಕ್ಕುಗಳನ್ನು ಕಸಿದುಕೊಳ್ಳುವಂತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಆಗ್ರಹಿಸಿರುವ ಅವರು, ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವುದು ಸಂವಿಧಾನವು ಭಾಷಾ ಅಲ್ಪಸಂಖ್ಯಾತರಿಗೆ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಆಡಳಿತಾತ್ಮಕವಾಗಿ ಕಾಸರಗೋಡು ಕೇರಳದ ಭಾಗವಾಗಿದ್ದರೂ, ಅಲ್
Jan 91 min read


ಗೃಹಲಕ್ಷ್ಮಿ ಯೋಜನೆ: ಬಾಕಿ ಇರುವ ಎರಡು ತಿಂಗಳ ಹಣ ಶೀಘ್ರವೇ ಜಮಾ - ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ರಾಜ್ಯದ ಮಹಿಳೆಯರ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಹಣಕಾಸು ಇಲಾಖೆಯಿಂದ ಅನುಮತಿ ಸಿಕ್ಕ ತಕ್ಷಣವೇ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಬಿಡುಗಡೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಅನರ್ಹ ಪಡಿತರ ಚೀಟಿಗಳ ರದ್ದತಿಯಿಂದಾಗಿ ಕೆಲವು ಫಲಾನುಭವಿಗಳಿಗೆ ಹಣ ಸಂದಾಯವಾಗುವುದು ವಿಳಂಬವಾಗಿದೆ. ಆಹಾರ ಇಲಾಖೆಯಿಂದ ಪರಿಷ
Jan 91 min read


ಗಾಂಜಾ ಮತ್ತಿನಲ್ಲಿ ಕೈ ಕತ್ತರಿಸಿದರೂ ಅರಿವೇ ಇಲ್ಲ! ದೇವನಹಳ್ಳಿಯಲ್ಲಿ ಮಾದಕ ವ್ಯಸನದ ಭೀಕರ ಮುಖ ಬಯಲು
ದೇವನಹಳ್ಳಿ | ಬೆಂಗಳೂರು ಗ್ರಾಮಾಂತರ: ಮಾದಕ ವ್ಯಸನ ಮಾನವನ ವಿವೇಚನೆ, ನೋವಿನ ಅರಿವು ಮತ್ತು ಬದುಕಿನ ಮೂಲಭೂತ ಪ್ರವೃತ್ತಿಗಳನ್ನೇ ಹೇಗೆ ನಾಶಮಾಡಬಲ್ಲದು ಎಂಬುದಕ್ಕೆ ದೇವನಹಳ್ಳಿಯಲ್ಲಿ ನಡೆದ ಘಟನೆ ಕಠೋರ ಉದಾಹರಣೆಯಾಗಿದೆ. ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬನ ಎಡಗೈ ರೈಲು ಹರಿದು ಸಂಪೂರ್ಣವಾಗಿ ಕತ್ತರಿಸಿದರೂ, ಆತನಿಗೆ ನೋವಿನ ಅರಿವೇ ಇರಲಿಲ್ಲ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಉತ್ತರ ಭಾರತ ಮೂಲದ ದಿಲೀಪ್ ಎಂಬ ವ್ಯಕ್ತಿ ದೇವನಹಳ್ಳಿಯ ರೈಲ್ವೆ ಹಳಿಯ ಮೇಲೆ ಮಲಗಿದ್ದ ವೇಳೆ, ಹಾದು ಹೋಗುತ್ತಿದ್ದ ರೈಲು ಆತನ ಎಡಗೈ ಮೇಲೆ ಹರಿದಿದೆ. ಪರಿಣಾಮ, ಕೈ ಸಂಪೂರ್ಣವಾಗಿ ತುಂಡಾಗಿದೆ. ಆದರೆ ಗಾಂ
Jan 81 min read


ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಟಿಕೆಟ್: ಸಾರ್ವಜನಿಕರಿಗೆ ಅವಕಾಶ
ನವದೆಹಲಿ: 77ನೇ ಗಣರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಈ ಸಂಬಂಧ ಟಿಕೆಟ್ ಮಾರಾಟ ಈಗಾಗಲೇ ಆರಂಭವಾಗಿದ್ದು, ಪ್ರತಿದಿನ 2,225 ಟಿಕೆಟ್ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಜನವರಿ 5ರಿಂದ ಟಿಕೆಟ್ ಮಾರಾಟ ಆರಂಭವಾಗಿದ್ದು, ಜನವರಿ 14 ಟಿಕೆಟ್ ಪಡೆಯಲು ಕೊನೆಯ ದಿನವಾಗಿದೆ. ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ರೂ.100 ಮತ್ತು ರೂ.20 ದರದ ಟಿಕೆಟ್ಗಳನ್ನು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರೇಡ್ ಜೊತೆಗೆ ಗಣರಾಜ್
Jan 81 min read


ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಸಾಲುಸಾಲು ಹತ್ಯೆ: ಭಾರತದಿಂದ ತೀವ್ರ ಕಳವಳ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ಹಿಂಸಾಚಾರ ತೀವ್ರಗೊಂಡಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ. ಜನವರಿ 5ರಂದು ಒಂದೇ ದಿನ ಕೇವಲ ನಾಲ್ಕು ಗಂಟೆಗಳ ಅಂತರದಲ್ಲಿ ಇಬ್ಬರು ಹಿಂದೂಗಳನ್ನು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಲಭ್ಯವಿರುವ ಮಾಹಿತಿಯಂತೆ, ಕಳೆದ 35 ದಿನಗಳ ಅವಧಿಯಲ್ಲಿ ಒಟ್ಟು 11 ಹಿಂದೂಗಳು ಹತ್ಯೆಯಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಮುದಾಯದ ಮೇಲೆ ದೌರ್ಜನ್ಯ, ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ತಿಳಿದುಬಂದಿದೆ. ಇತ್ತೀಚೆಗೆ ವಿಧವೆ ಮಹಿಳೆಯೊಬ್ಬರ ಮೇಲೆ ಗುಂಪು ಅತ್ಯಾಚಾರ ನಡೆದಿರುವ ಘಟನೆ ಕೂಡ ವರದಿಯಾಗಿದ್ದು, ಮಾನವ ಹಕ್ಕುಗಳ ಸ್ಥಿತ
Jan 81 min read


ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಆರಂಭ; ದೇಶದಲ್ಲಿ ಮೊದಲ ಬಾರಿಗೆ ನಡೆಯಲಿದೆ ಡಿಜಿಟಲ್ ಗಣತಿ
ಭಾರತದ ಬಹುನಿರೀಕ್ಷಿತ 2027ರ ಜನಗಣತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದ್ದು, ಏಪ್ರಿಲ್ 1, 2026 ರಿಂದ ಸೆಪ್ಟೆಂಬರ್ 30, 2026 ರ ನಡುವೆ ಮೊದಲ ಹಂತದ 'ಮನೆ ಪಟ್ಟಿ' (House Listing) ಅಭಿಯಾನ ನಡೆಯಲಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಭಾರತದ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ್ ಕುಮಾರ್ ನಾರಾಯಣ್ ಅವರು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಿಗದಿಪಡಿಸಿದ 30 ದಿನಗಳ ಅವಧಿಯಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ಹಂತದಲ್ಲಿ ಪ್ರಮುಖವಾಗಿ ಮನೆಗಳು ಮತ್ತು ಲಭ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ವಿವರಗಳನ್ನು ದಾಖಲಿಸಲಾಗುತ್
Jan 81 min read


ಶಿವಮೊಗ್ಗ: ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ
ಶಿವಮೊಗ್ಗದಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಪೊಲೀಸ್ ಠಾಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೀತಿಯನ್ನು ಮೂಡಿಸಿದೆ. ಪಶ್ಚಿಮ ಸಂಚಾರ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಮುಹಮ್ಮದ್ ಝಕ್ರಿಯಾ (55) ಮೃತಪಟ್ಟವರು. ಕಳೆದ 26 ವರ್ಷಗಳಿಂದ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಇವರು, ಬುಧವಾರ ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಠಾಣೆಯ ಹಿಂಭಾಗದ ಸೆಲ್ಗಳಿರುವ ಪ್ರದೇಶದಲ್ಲಿ ಈ ಅನಾಹುತ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸ
Jan 81 min read


ಬಸ್ ನಿಲ್ಲಿಸದ ವಿಚಾರಕ್ಕೆ ಗಲಾಟೆ: ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ — ಇಬ್ಬರ ಬಂಧನ
ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟುಗೊಂಡ ಗ್ರಾಮಸ್ಥರು ಬಸ್ನ್ನು ಅಡ್ಡಗಟ್ಟಿ ಗಲಾಟೆ ನಡೆಸಿ, ಕರ್ತವ್ಯದಲ್ಲಿದ್ದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಶಾಲಾ ಮಕ್ಕಳು ಬಸ್ಗಾಗಿ ಕಾಯುತ್ತಿದ್ದರು. ಆದರೆ ಬಸ್ ನಿಲ್ಲಿಸದೇ ಮುಂದೆ ಸಾಗಿದ ಕಾರಣ, ಮಕ್ಕಳಿಗೆ ಪರೀಕ್ಷೆ ತಪ್ಪುತ್ತದೆ ಎಂಬ ಆತಂಕದಲ್ಲಿ ಬಾಲಕಿಯ ಪೋಷಕರು ಬೈಕ್ನಲ್ಲಿ ಬಸ್ನ್ನು ಬೆನ್ನಟ್ಟಿ ಟೋಲ್ ನಾಕಾ ಬಳಿ ಅಡ್ಡಗಟ್ಟಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಬಸ್ ಹತ್ತಲು ಮುಂದಾದಾಗ, ಪರಿಶೀಲನೆ ವೇಳೆ ಸಮಸ್ಯೆಯಾಗಬಹುದು ಎಂಬ ಕಾರಣ ನೀಡಿ ಕಂಡಕ್ಟರ್ ನೇತ್ರಾವತಿ
Jan 71 min read
Archive
bottom of page



