ಹೊಸ ಕಾರಿನ ಪಬ್ಲಿಸಿಟಿಗೆ ದೈವದ ವೇಷ - ಎತ್ತ ಸಾಗುತ್ತಿದೆ ನಮ್ಮ ಕರಾವಳಿ ಸಂಸ್ಕೃತಿ? ಕರಾವಳಿ ಸಂಸ್ಕೃತಿಯ ಜೀವಾಳವಾದ ದೈವಾರಾಧನೆಯನ್ನು ಕೆಲವರು ಮನರಂಜನೆಗಾಗಿ ದುರುಪಯೋಗ ಪಡಿಸುತ್ತಿರುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಂತಾರ ಚಿತ್ರ ಬಿಡುಗಡೆಯಾದ ಬಳಿಕ ದೈವದ ವೇಷಭೂಷಣ, ಕೂಗು-ಅರಚಾಟ ಹಾಗೂ ನೃತ್ಯ ಶೈಲಿಯನ್ನು ಅನುಕರಿಸುತ್ತಾ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಾಕುತ್ತಿರುವುದು ಕರಾವಳಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತಾಗಿ ಅನೇಕ ದೈವ ನರ್ತಕರು ಹಾಗೂ ದೈವಾರಾಧಕರು ಈಗಾಗಲೇ ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂತಾರ ಚಿತ್ರದ ಕುರಿತು ಕೂಡ ಕ
"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.