;
top of page

ಕಾಲೇಜು ಚುನಾವಣೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬೇಡಿ: ಪವನ್ ಕುಮಾರ್ ಶಿರ್ವ ಒತ್ತಾಯ

17 hours ago
1 min read

​ಮಂಗಳೂರು ವಿಶ್ವವಿದ್ಯಾಲಯದ ಕಾಲೇಜು ಚುನಾವಣೆಯು ‘ಎಲ್ಲಾ ವಿದ್ಯಾರ್ಥಿಗಳು ಒಂದೇ’ ಎಂಬುದಕ್ಕೆ ಸಾಕ್ಷಿಯಾಗಿದೆ. ಆದ್ದರಿಂದ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡಬಾರದು ಎಂದು ಪವನ್ ಕುಮಾರ್ ಶಿರ್ವ ಹೇಳಿದ್ದಾರೆ.

​ಈ ಹಿಂದೆ ನಡೆದುಕೊಂಡು ಬಂದಿರುವ ಪದ್ಧತಿ ಮತ್ತು ಸಂಪ್ರದಾಯದಂತೆಯೇ ಮುಂದೆಯೂ ಕಾಲೇಜು ಚುನಾವಣೆಗಳನ್ನು ನಡೆಸುವುದು ಅತ್ಯಂತ ಸೂಕ್ತವಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಒಗ್ಗಟ್ಟನ್ನು ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page