;
top of page

ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ? ದೈವದ ಮೊರೆ ಹೋದ ವಿಜಯಲಕ್ಷ್ಮಿ

Aug 23
1 min read

ಮಂದಾರಬೈಲು ಶ್ರೀರಕ್ತೇಶ್ವರಿ–ಗುಳಿಗ ದೈವ ಸನ್ನಿಧಿಯಲ್ಲಿ ವಿಶೇಷ ಕೋಲ ಸೇವೆ

ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಕೋಲ ಸೇವೆ ಸಲ್ಲಿಸಿದ್ದಾರೆ.

ದೈವದ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ, ಹರಕೆ ಸಲ್ಲಿಸಿರುವ ವಿಜಯಲಕ್ಷ್ಮಿ, ಕುಟುಂಬದ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.



ದರ್ಶನ್ ಪ್ರಕರಣದಲ್ಲಿ ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ವಿಜಯಲಕ್ಷ್ಮಿ ದೈವದ ಮೊರೆ ಹೋಗಿರುವುದು ಗಮನ ಸೆಳೆದಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳ ನಡುವೆ ದೈವಾನುಗ್ರಹಕ್ಕಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ವಿಶೇಷ ಕೋಲ ಸೇವೆ, ಪೂಜೆ ಹಾಗೂ ಹರಕೆಯ ಮೂಲಕ ಕುಟುಂಬದ ಸಂಕಷ್ಟ ನಿವಾರಣೆಗೆ ವಿಜಯಲಕ್ಷ್ಮಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page