ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು

ಪುತ್ತೂರು: ಖಾಸಗಿ ಕಾಲೇಜೊಂದರಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾರ್ಯಕ್ರಮ ಆಯೋಜಕರು ಮತ್ತು ಯುಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಕೆ. ನೀಡಿದ ದೂರಿನನ್ವಯ ಪೊಲೀಸರು ಬಿಎನ್ಎಸ್ ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.







Comments