;
top of page

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

  • Writer: sathyapathanewsplu
    sathyapathanewsplu
  • 13 hours ago
  • 1 min read

​ಪುತ್ತೂರು: ಖಾಸಗಿ ಕಾಲೇಜೊಂದರಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾರ್ಯಕ್ರಮ ಆಯೋಜಕರು ಮತ್ತು ಯುಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮಚಂದ್ರ ಕೆ. ನೀಡಿದ ದೂರಿನನ್ವಯ ಪೊಲೀಸರು ಬಿಎನ್‌ಎಸ್ ವಿವಿಧ ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page