ಕಾಲಿನ ನೋವಿನಿಂದ ಆಸ್ಪತ್ರೆ ಸೇರಿದ ನಿರ್ದೇಶಕ ಓಂ ಪ್ರಕಾಶ್ ರಾವ್: ಬಿಗ್ಬಾಸ್ಗೆ ಮತ್ತೆ ಕಮ್ಬ್ಯಾಕ್ ಮಾಡ್ತಾರಾ?

ಬಿಗ್ಬಾಸ್ ಮನೆಗೆ ಎರಡನೇ ಬಾರಿಗೆ ಎಂಟ್ರಿ ಕೊಟ್ಟಿದ್ದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಅನಾರೋಗ್ಯದ ಕಾರಣದಿಂದ ಮನೆಯಿಂದ ಹೊರಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ಅಪಘಾತದಲ್ಲಿ ಗಾಯಗೊಂಡಿದ್ದ ಅವರ ಕಾಲಿನಲ್ಲಿ ಮತ್ತೆ ಊತ ಮತ್ತು ತೀವ್ರ ನೋವು ಕಾಣಿಸಿಕೊಂಡಿದೆ.
Q ವಿಮಾನದ ಸೀಟಿನಲ್ಲಿ ಕುಳಿತಿರಬೇಕಾದ ಸನ್ನಿವೇಶ ಹಾಗೂ ಬಿಗ್ಬಾಸ್ ಟಾಸ್ಕ್ಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದೇ ಈ ನೋವಿಗೆ ಕಾರಣ ಎನ್ನಲಾಗಿದೆ. ಪ್ರಸ್ತುತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾದ ಬಳಿಕ ಮತ್ತೆ ದೊಡ್ಮನೆಗೆ ಮರಳುವ ಸಾಧ್ಯತೆಯಿದೆ.







Comments