;
top of page

ಪುತ್ತೂರು ಕೋರ್ಟ್‌ನಲ್ಲಿ ಹೈಡ್ರಾಮ: ನ್ಯಾಯಾಧೀಶರ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ!

  • Writer: sathyapathanewsplu
    sathyapathanewsplu
  • 6 hours ago
  • 1 min read

ಪುತ್ತೂರು: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬ ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆತಂಕಕಾರಿ ಘಟನೆ ನಡೆದಿದೆ. ಕಾವು ನಿವಾಸಿ ರವಿ (35) ಎಂಬಾತನೇ ಈ ಕೃತ್ಯ ಎಸಗಿದವನು. ತಕ್ಷಣವೇ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆಯಿಂದ ಕೋರ್ಟ್ ಸಂಕೀರ್ಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page